ಬ್ರೇಕಿಂಗ್ ನ್ಯೂಸ್
06-09-22 11:09 am Mangalore Correspondent ಕರಾವಳಿ
ಮಂಗಳೂರು, ಸೆ.6 : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಎನ್ಐಎ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದಿಢೀರ್ ಆಗಿ 30ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.
ಪುತ್ತೂರು, ಉಪ್ಪಿನಂಗಡಿ ಮತ್ತು ಸುಳ್ಯ ಭಾಗದ ಹಲವು ಕಡೆ ಸ್ಥಳೀಯ ಪೊಲೀಸರ ಸಹಕಾರದಲ್ಲಿ ದಾಳಿ ನಡೆಸಲಾಗಿದೆ. ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಮನೆ ಹಾಗು ಕಚೇರಿಗಳ ಮೇಲೆ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಆರೋಪಿಗಳು ಕೃತ್ಯ ಎಸಗಿದ ಬಳಿಕ ಅಡಗಿಕೊಳ್ಳಲು ಸಹಕಾರ ನೀಡಿದವರು, ಬೇರೆ ಬೇರೆ ಕಡೆಗೆ ತೆರಳಲು ಹಣಕಾಸು ನೆರವು ನೀಡಿದವರ ಬಗ್ಗೆ ಈಗಾಗಲೇ ಪೊಲೀಸರು ಮಾಹಿತಿ ಸಂಗ್ರಹಿಸಿ ಎನ್ಐಎ ತಂಡಕ್ಕೆ ನೀಡಿದ್ದಾರೆ. ಈ ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಆರೋಪಿಗಳಿಗೆ ನೆರವು ಒದಗಿಸಿದವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಆಗಸ್ಟ್ ಕೊನೆಯಲ್ಲಿ ಆರೋಪಿಗಳ ಪೈಕಿ ಪ್ರಮುಖ ಮೂವರನ್ನು ವಶಕ್ಕೆ ಪಡೆದಿದ್ದ ಎನ್ಐಎ ತಂಡ, ವಿಚಾರಣೆ ನಡೆಸಿ ಮತ್ತೆ ಕೋರ್ಟಿಗೆ ಹಾಜರುಪಡಿಸಿದ್ದರು. ಆನಂತರ, ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದರಿಂದ ಸದ್ಯ ಹತ್ತು ಮಂದಿ ಆರೋಪಿಗಳು ಮಂಗಳೂರಿನ ಜೈಲಿನಲ್ಲಿದ್ದಾರೆ.
Sleuths of National Investigation Agency (NIA), who are investigating the murder case of youth BJP leader of Sullia Praveen Nettaru, raided 32 houses, buildings in Puttur and Sullia, early in the morning on Tuesday September 6. It is learnt that they interrogated accused and those who cooperated with the accused. Karnataka police also accompanied the NIA sleuths in the operation.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm