ಬ್ರೇಕಿಂಗ್ ನ್ಯೂಸ್
06-09-22 11:09 am Mangalore Correspondent ಕರಾವಳಿ
ಮಂಗಳೂರು, ಸೆ.6 : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಎನ್ಐಎ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದಿಢೀರ್ ಆಗಿ 30ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.
ಪುತ್ತೂರು, ಉಪ್ಪಿನಂಗಡಿ ಮತ್ತು ಸುಳ್ಯ ಭಾಗದ ಹಲವು ಕಡೆ ಸ್ಥಳೀಯ ಪೊಲೀಸರ ಸಹಕಾರದಲ್ಲಿ ದಾಳಿ ನಡೆಸಲಾಗಿದೆ. ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಮನೆ ಹಾಗು ಕಚೇರಿಗಳ ಮೇಲೆ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆರೋಪಿಗಳು ಕೃತ್ಯ ಎಸಗಿದ ಬಳಿಕ ಅಡಗಿಕೊಳ್ಳಲು ಸಹಕಾರ ನೀಡಿದವರು, ಬೇರೆ ಬೇರೆ ಕಡೆಗೆ ತೆರಳಲು ಹಣಕಾಸು ನೆರವು ನೀಡಿದವರ ಬಗ್ಗೆ ಈಗಾಗಲೇ ಪೊಲೀಸರು ಮಾಹಿತಿ ಸಂಗ್ರಹಿಸಿ ಎನ್ಐಎ ತಂಡಕ್ಕೆ ನೀಡಿದ್ದಾರೆ. ಈ ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಆರೋಪಿಗಳಿಗೆ ನೆರವು ಒದಗಿಸಿದವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಆಗಸ್ಟ್ ಕೊನೆಯಲ್ಲಿ ಆರೋಪಿಗಳ ಪೈಕಿ ಪ್ರಮುಖ ಮೂವರನ್ನು ವಶಕ್ಕೆ ಪಡೆದಿದ್ದ ಎನ್ಐಎ ತಂಡ, ವಿಚಾರಣೆ ನಡೆಸಿ ಮತ್ತೆ ಕೋರ್ಟಿಗೆ ಹಾಜರುಪಡಿಸಿದ್ದರು. ಆನಂತರ, ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದರಿಂದ ಸದ್ಯ ಹತ್ತು ಮಂದಿ ಆರೋಪಿಗಳು ಮಂಗಳೂರಿನ ಜೈಲಿನಲ್ಲಿದ್ದಾರೆ.
Sleuths of National Investigation Agency (NIA), who are investigating the murder case of youth BJP leader of Sullia Praveen Nettaru, raided 32 houses, buildings in Puttur and Sullia, early in the morning on Tuesday September 6. It is learnt that they interrogated accused and those who cooperated with the accused. Karnataka police also accompanied the NIA sleuths in the operation.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm