ಬ್ರೇಕಿಂಗ್ ನ್ಯೂಸ್
07-09-22 02:59 pm Mangalore Correspondent ಕರಾವಳಿ
ಮಂಗಳೂರು, ಸೆ.7 : ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯ ರಾಜ್ಯ ಮಟ್ಟದ ಆಚರಣೆ ಬಗ್ಗೆ ಅಪಸ್ವರ ಕೇಳಿ ಬಂದಿದೆ. ಗುರು ಜಯಂತಿಗೆ ಕೆಲವೇ ದಿನಗಳು ಇರುವಾಗ ಏಕಾಏಕಿ ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ಆಯೋಜನೆ ಮಾಡಿರುವುದು ಗುರುಗಳ ಬಗೆಗಿನ ಗೌರವ ಭಾವವೋ ಅಥವಾ ರಾಜಕೀಯ ಸ್ವಾರ್ಥವೋ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪ್ರಶ್ನಿಸಿದ್ದಾರೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾರಾಯಣ ಗುರುಗಳ ಅನುಯಾಯಿಗಳು ಬಹುಸಂಖ್ಯೆಯಲ್ಲಿದ್ದು, ಕರಾವಳಿಯೆಲ್ಲೆಡೆ ಬ್ರಹ್ಮಶ್ರೀ ನಾರಾಯಣಗುರು ಮಂದಿರ, ಸಂಘಗಳು ನಿರ್ಮಾಣಗೊಂಡು ಗುರುಗಳನ್ನು ದೇವರಂತೆ ಪೂಜೆ ಮಾಡಿಕೊಂಡು ಬರಲಾಗಿದೆ. ಸೆ.10ರಂದು ಎಲ್ಲ ಮಂದಿರಗಳಲ್ಲಿ ಗುರು ಜಯಂತಿಯನ್ನು ಆಚರಿಸಲು ಎಲ್ಲ ಕಡೆಯೂ ಆಮಂತ್ರಣ ಪತ್ರಿಕೆಗಳ ಹಂಚಿಕೆಯೂ ಆಗಿದೆ. ಈ ಮಧ್ಯೆ ಸರ್ಕಾರದ ವತಿಯಿಂದ ರಾಜ್ಯ ಮಟ್ಟದ ಗುರು ಜಯಂತಿ ಆಚರಣೆಯನ್ನು ಮಂಗಳೂರಿನ ಟಿ.ಎಂ.ಎ ಪೈ ಹಾಲ್ನಲ್ಲಿ ನಡೆಸಲು ಏಕಾಏಕಿ ತೀರ್ಮಾನಿಸಿರುವುದು ಎಷ್ಟು ಸರಿ. ಈ ಮೂಲಕ ಮತ್ತೊಮ್ಮೆ ನಾರಾಯಣ ಗುರುಗಳ ಹೆಸರಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.
ಅಷ್ಟಕ್ಕೂ ಮಂಗಳೂರಿನಲ್ಲಿ ಆಚರಣೆ ಮಾಡಬೇಕಂತಿದ್ದರೆ ಮೊದಲೇ ನಿರ್ಧಾರ ಮಾಡಬೇಕಿತ್ತು. ತಿಂಗಳ ಮೊದಲೇ ನಿರ್ಧಾರ ತೆಗೆದುಕೊಳ್ಳುತ್ತಿದ್ದರೆ ಜಿಲ್ಲೆಯ ವಿವಿಧ ಮಂದಿರಗಳಲ್ಲಿ ಪೂರಕವಾಗಿ ವ್ಯವಸ್ಥೆಗಳನ್ನು ಮಾಡಬಹುದಿತ್ತು. ಈ ಬಾರಿ ಗೌರವಪೂರ್ವಕವಾಗಿ ವಿಧಾನಸೌಧದಲ್ಲಿ ಆಚರಣೆ ಮಾಡಿ, ಮುಂದಿನ ವರ್ಷ ಮಂಗಳೂರಿನಲ್ಲಿ ನಡೆಸಲು ತೀರ್ಮಾನ ಕೈಗೊಳ್ಳಲಿ. ಅದನ್ನು ಬಿಟ್ಟು ಗುರುಗಳ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಗುರುಗಳ ಅನುಯಾಯಿಗಳು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.
Mangalore Don't make political competition, using Narayan Gurus name slams Padmaraj.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am