ಬ್ರೇಕಿಂಗ್ ನ್ಯೂಸ್
07-09-22 02:59 pm Mangalore Correspondent ಕರಾವಳಿ
ಮಂಗಳೂರು, ಸೆ.7 : ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯ ರಾಜ್ಯ ಮಟ್ಟದ ಆಚರಣೆ ಬಗ್ಗೆ ಅಪಸ್ವರ ಕೇಳಿ ಬಂದಿದೆ. ಗುರು ಜಯಂತಿಗೆ ಕೆಲವೇ ದಿನಗಳು ಇರುವಾಗ ಏಕಾಏಕಿ ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ಆಯೋಜನೆ ಮಾಡಿರುವುದು ಗುರುಗಳ ಬಗೆಗಿನ ಗೌರವ ಭಾವವೋ ಅಥವಾ ರಾಜಕೀಯ ಸ್ವಾರ್ಥವೋ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪ್ರಶ್ನಿಸಿದ್ದಾರೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾರಾಯಣ ಗುರುಗಳ ಅನುಯಾಯಿಗಳು ಬಹುಸಂಖ್ಯೆಯಲ್ಲಿದ್ದು, ಕರಾವಳಿಯೆಲ್ಲೆಡೆ ಬ್ರಹ್ಮಶ್ರೀ ನಾರಾಯಣಗುರು ಮಂದಿರ, ಸಂಘಗಳು ನಿರ್ಮಾಣಗೊಂಡು ಗುರುಗಳನ್ನು ದೇವರಂತೆ ಪೂಜೆ ಮಾಡಿಕೊಂಡು ಬರಲಾಗಿದೆ. ಸೆ.10ರಂದು ಎಲ್ಲ ಮಂದಿರಗಳಲ್ಲಿ ಗುರು ಜಯಂತಿಯನ್ನು ಆಚರಿಸಲು ಎಲ್ಲ ಕಡೆಯೂ ಆಮಂತ್ರಣ ಪತ್ರಿಕೆಗಳ ಹಂಚಿಕೆಯೂ ಆಗಿದೆ. ಈ ಮಧ್ಯೆ ಸರ್ಕಾರದ ವತಿಯಿಂದ ರಾಜ್ಯ ಮಟ್ಟದ ಗುರು ಜಯಂತಿ ಆಚರಣೆಯನ್ನು ಮಂಗಳೂರಿನ ಟಿ.ಎಂ.ಎ ಪೈ ಹಾಲ್ನಲ್ಲಿ ನಡೆಸಲು ಏಕಾಏಕಿ ತೀರ್ಮಾನಿಸಿರುವುದು ಎಷ್ಟು ಸರಿ. ಈ ಮೂಲಕ ಮತ್ತೊಮ್ಮೆ ನಾರಾಯಣ ಗುರುಗಳ ಹೆಸರಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.
ಅಷ್ಟಕ್ಕೂ ಮಂಗಳೂರಿನಲ್ಲಿ ಆಚರಣೆ ಮಾಡಬೇಕಂತಿದ್ದರೆ ಮೊದಲೇ ನಿರ್ಧಾರ ಮಾಡಬೇಕಿತ್ತು. ತಿಂಗಳ ಮೊದಲೇ ನಿರ್ಧಾರ ತೆಗೆದುಕೊಳ್ಳುತ್ತಿದ್ದರೆ ಜಿಲ್ಲೆಯ ವಿವಿಧ ಮಂದಿರಗಳಲ್ಲಿ ಪೂರಕವಾಗಿ ವ್ಯವಸ್ಥೆಗಳನ್ನು ಮಾಡಬಹುದಿತ್ತು. ಈ ಬಾರಿ ಗೌರವಪೂರ್ವಕವಾಗಿ ವಿಧಾನಸೌಧದಲ್ಲಿ ಆಚರಣೆ ಮಾಡಿ, ಮುಂದಿನ ವರ್ಷ ಮಂಗಳೂರಿನಲ್ಲಿ ನಡೆಸಲು ತೀರ್ಮಾನ ಕೈಗೊಳ್ಳಲಿ. ಅದನ್ನು ಬಿಟ್ಟು ಗುರುಗಳ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಗುರುಗಳ ಅನುಯಾಯಿಗಳು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.
Mangalore Don't make political competition, using Narayan Gurus name slams Padmaraj.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm