ಬ್ರೇಕಿಂಗ್ ನ್ಯೂಸ್
07-09-22 02:59 pm Mangalore Correspondent ಕರಾವಳಿ
ಮಂಗಳೂರು, ಸೆ.7 : ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯ ರಾಜ್ಯ ಮಟ್ಟದ ಆಚರಣೆ ಬಗ್ಗೆ ಅಪಸ್ವರ ಕೇಳಿ ಬಂದಿದೆ. ಗುರು ಜಯಂತಿಗೆ ಕೆಲವೇ ದಿನಗಳು ಇರುವಾಗ ಏಕಾಏಕಿ ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ಆಯೋಜನೆ ಮಾಡಿರುವುದು ಗುರುಗಳ ಬಗೆಗಿನ ಗೌರವ ಭಾವವೋ ಅಥವಾ ರಾಜಕೀಯ ಸ್ವಾರ್ಥವೋ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪ್ರಶ್ನಿಸಿದ್ದಾರೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾರಾಯಣ ಗುರುಗಳ ಅನುಯಾಯಿಗಳು ಬಹುಸಂಖ್ಯೆಯಲ್ಲಿದ್ದು, ಕರಾವಳಿಯೆಲ್ಲೆಡೆ ಬ್ರಹ್ಮಶ್ರೀ ನಾರಾಯಣಗುರು ಮಂದಿರ, ಸಂಘಗಳು ನಿರ್ಮಾಣಗೊಂಡು ಗುರುಗಳನ್ನು ದೇವರಂತೆ ಪೂಜೆ ಮಾಡಿಕೊಂಡು ಬರಲಾಗಿದೆ. ಸೆ.10ರಂದು ಎಲ್ಲ ಮಂದಿರಗಳಲ್ಲಿ ಗುರು ಜಯಂತಿಯನ್ನು ಆಚರಿಸಲು ಎಲ್ಲ ಕಡೆಯೂ ಆಮಂತ್ರಣ ಪತ್ರಿಕೆಗಳ ಹಂಚಿಕೆಯೂ ಆಗಿದೆ. ಈ ಮಧ್ಯೆ ಸರ್ಕಾರದ ವತಿಯಿಂದ ರಾಜ್ಯ ಮಟ್ಟದ ಗುರು ಜಯಂತಿ ಆಚರಣೆಯನ್ನು ಮಂಗಳೂರಿನ ಟಿ.ಎಂ.ಎ ಪೈ ಹಾಲ್ನಲ್ಲಿ ನಡೆಸಲು ಏಕಾಏಕಿ ತೀರ್ಮಾನಿಸಿರುವುದು ಎಷ್ಟು ಸರಿ. ಈ ಮೂಲಕ ಮತ್ತೊಮ್ಮೆ ನಾರಾಯಣ ಗುರುಗಳ ಹೆಸರಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.
ಅಷ್ಟಕ್ಕೂ ಮಂಗಳೂರಿನಲ್ಲಿ ಆಚರಣೆ ಮಾಡಬೇಕಂತಿದ್ದರೆ ಮೊದಲೇ ನಿರ್ಧಾರ ಮಾಡಬೇಕಿತ್ತು. ತಿಂಗಳ ಮೊದಲೇ ನಿರ್ಧಾರ ತೆಗೆದುಕೊಳ್ಳುತ್ತಿದ್ದರೆ ಜಿಲ್ಲೆಯ ವಿವಿಧ ಮಂದಿರಗಳಲ್ಲಿ ಪೂರಕವಾಗಿ ವ್ಯವಸ್ಥೆಗಳನ್ನು ಮಾಡಬಹುದಿತ್ತು. ಈ ಬಾರಿ ಗೌರವಪೂರ್ವಕವಾಗಿ ವಿಧಾನಸೌಧದಲ್ಲಿ ಆಚರಣೆ ಮಾಡಿ, ಮುಂದಿನ ವರ್ಷ ಮಂಗಳೂರಿನಲ್ಲಿ ನಡೆಸಲು ತೀರ್ಮಾನ ಕೈಗೊಳ್ಳಲಿ. ಅದನ್ನು ಬಿಟ್ಟು ಗುರುಗಳ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಗುರುಗಳ ಅನುಯಾಯಿಗಳು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.
Mangalore Don't make political competition, using Narayan Gurus name slams Padmaraj.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm