ಬ್ರೇಕಿಂಗ್ ನ್ಯೂಸ್
07-10-20 05:35 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 07: ಕೊರೊನಾ ಸೋಂಕಿಗೆ ಆಯುರ್ವೇದಿಕ್ ಔಷಧಿ ಇದೆಯೆಂದು ಜಾಲತಾಣದಲ್ಲಿ ಜಾಹೀರಾತು ಪ್ರಕಟಿಸಿದ ಮಂಗಳೂರಿನ ಆಯುರ್ವೇದ ಫಾರ್ಮಸಿ ವಿರುದ್ಧ ವಿಚಾರವಾದಿ ನರೇಂದ್ರ ನಾಯಕ್ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಭಾರತ ಸರಕಾರದ ಡ್ರಗ್ ಏಕ್ಟ್ ಪ್ರಕಾರ ಈ ಔಷಧಿ ಕುಡಿದರೆ ಕೊರೊನಾ ಬರುವುದಿಲ್ಲ. ಕೊರೊನಾ ನಿವಾರಣೆ ಆಗಬಲ್ಲದು ಎಂದು ಜಾಹೀರಾತು ಪ್ರಕಟಿಸುವುದು ಕಾನೂನು ಉಲ್ಲಂಘನೆಯಾಗಿರುತ್ತದೆ. ಇಂತಹ ಜಾಹೀರಾತುಗಳು ಜನರನ್ನು ದಾರಿ ತಪ್ಪಿಸುತ್ತವೆ. ಕೊರೊನಾ ಬರದಂತೆ ತಡೆಗಟ್ಟುವ ಔಷಧಿ ಇದೆಯೆಂದು ಜನರನ್ನು ನಂಬಿಸುವ ಜಾಹೀರಾತು ಪ್ರಕಟ ಮಾಡುವಂತಿಲ್ಲ. ಇದನ್ನು ನಂಬಿ ಜನರು ಔಷಧಿ ತೆಗೆದುಕೊಂಡು ಸಮಸ್ಯೆ ಉದ್ಭವಿಸಿದರೆ ಯಾರು ಹೊಣೆ ? ಹೀಗೆ ಜಾಹೀರಾತು ಕೊಟ್ಟಿರುವ ಆಯುರ್ ವಿವೇಕ್ ಫಾರ್ಮಸಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ನರೇಂದ್ರ ನಾಯಕ್ ಆಗ್ರಹಿಸಿದ್ದಾರೆ.
ಜಾಹೀರಾತಿನ ಪ್ರತಿಯನ್ನು ಜೊತೆಗಿಟ್ಟು ಅಪರ ಜಿಲ್ಲಾಧಿಕಾರಿಗೆ ನಾಯಕ್ ದೂರು ನೀಡಿದ್ದಾರೆ.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm