ಬ್ರೇಕಿಂಗ್ ನ್ಯೂಸ್
07-10-20 05:35 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 07: ಕೊರೊನಾ ಸೋಂಕಿಗೆ ಆಯುರ್ವೇದಿಕ್ ಔಷಧಿ ಇದೆಯೆಂದು ಜಾಲತಾಣದಲ್ಲಿ ಜಾಹೀರಾತು ಪ್ರಕಟಿಸಿದ ಮಂಗಳೂರಿನ ಆಯುರ್ವೇದ ಫಾರ್ಮಸಿ ವಿರುದ್ಧ ವಿಚಾರವಾದಿ ನರೇಂದ್ರ ನಾಯಕ್ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಭಾರತ ಸರಕಾರದ ಡ್ರಗ್ ಏಕ್ಟ್ ಪ್ರಕಾರ ಈ ಔಷಧಿ ಕುಡಿದರೆ ಕೊರೊನಾ ಬರುವುದಿಲ್ಲ. ಕೊರೊನಾ ನಿವಾರಣೆ ಆಗಬಲ್ಲದು ಎಂದು ಜಾಹೀರಾತು ಪ್ರಕಟಿಸುವುದು ಕಾನೂನು ಉಲ್ಲಂಘನೆಯಾಗಿರುತ್ತದೆ. ಇಂತಹ ಜಾಹೀರಾತುಗಳು ಜನರನ್ನು ದಾರಿ ತಪ್ಪಿಸುತ್ತವೆ. ಕೊರೊನಾ ಬರದಂತೆ ತಡೆಗಟ್ಟುವ ಔಷಧಿ ಇದೆಯೆಂದು ಜನರನ್ನು ನಂಬಿಸುವ ಜಾಹೀರಾತು ಪ್ರಕಟ ಮಾಡುವಂತಿಲ್ಲ. ಇದನ್ನು ನಂಬಿ ಜನರು ಔಷಧಿ ತೆಗೆದುಕೊಂಡು ಸಮಸ್ಯೆ ಉದ್ಭವಿಸಿದರೆ ಯಾರು ಹೊಣೆ ? ಹೀಗೆ ಜಾಹೀರಾತು ಕೊಟ್ಟಿರುವ ಆಯುರ್ ವಿವೇಕ್ ಫಾರ್ಮಸಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ನರೇಂದ್ರ ನಾಯಕ್ ಆಗ್ರಹಿಸಿದ್ದಾರೆ.
ಜಾಹೀರಾತಿನ ಪ್ರತಿಯನ್ನು ಜೊತೆಗಿಟ್ಟು ಅಪರ ಜಿಲ್ಲಾಧಿಕಾರಿಗೆ ನಾಯಕ್ ದೂರು ನೀಡಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm