ಬ್ರೇಕಿಂಗ್ ನ್ಯೂಸ್
07-10-20 05:35 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 07: ಕೊರೊನಾ ಸೋಂಕಿಗೆ ಆಯುರ್ವೇದಿಕ್ ಔಷಧಿ ಇದೆಯೆಂದು ಜಾಲತಾಣದಲ್ಲಿ ಜಾಹೀರಾತು ಪ್ರಕಟಿಸಿದ ಮಂಗಳೂರಿನ ಆಯುರ್ವೇದ ಫಾರ್ಮಸಿ ವಿರುದ್ಧ ವಿಚಾರವಾದಿ ನರೇಂದ್ರ ನಾಯಕ್ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಭಾರತ ಸರಕಾರದ ಡ್ರಗ್ ಏಕ್ಟ್ ಪ್ರಕಾರ ಈ ಔಷಧಿ ಕುಡಿದರೆ ಕೊರೊನಾ ಬರುವುದಿಲ್ಲ. ಕೊರೊನಾ ನಿವಾರಣೆ ಆಗಬಲ್ಲದು ಎಂದು ಜಾಹೀರಾತು ಪ್ರಕಟಿಸುವುದು ಕಾನೂನು ಉಲ್ಲಂಘನೆಯಾಗಿರುತ್ತದೆ. ಇಂತಹ ಜಾಹೀರಾತುಗಳು ಜನರನ್ನು ದಾರಿ ತಪ್ಪಿಸುತ್ತವೆ. ಕೊರೊನಾ ಬರದಂತೆ ತಡೆಗಟ್ಟುವ ಔಷಧಿ ಇದೆಯೆಂದು ಜನರನ್ನು ನಂಬಿಸುವ ಜಾಹೀರಾತು ಪ್ರಕಟ ಮಾಡುವಂತಿಲ್ಲ. ಇದನ್ನು ನಂಬಿ ಜನರು ಔಷಧಿ ತೆಗೆದುಕೊಂಡು ಸಮಸ್ಯೆ ಉದ್ಭವಿಸಿದರೆ ಯಾರು ಹೊಣೆ ? ಹೀಗೆ ಜಾಹೀರಾತು ಕೊಟ್ಟಿರುವ ಆಯುರ್ ವಿವೇಕ್ ಫಾರ್ಮಸಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ನರೇಂದ್ರ ನಾಯಕ್ ಆಗ್ರಹಿಸಿದ್ದಾರೆ.
ಜಾಹೀರಾತಿನ ಪ್ರತಿಯನ್ನು ಜೊತೆಗಿಟ್ಟು ಅಪರ ಜಿಲ್ಲಾಧಿಕಾರಿಗೆ ನಾಯಕ್ ದೂರು ನೀಡಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am