ಬ್ರೇಕಿಂಗ್ ನ್ಯೂಸ್
07-10-20 05:35 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 07: ಕೊರೊನಾ ಸೋಂಕಿಗೆ ಆಯುರ್ವೇದಿಕ್ ಔಷಧಿ ಇದೆಯೆಂದು ಜಾಲತಾಣದಲ್ಲಿ ಜಾಹೀರಾತು ಪ್ರಕಟಿಸಿದ ಮಂಗಳೂರಿನ ಆಯುರ್ವೇದ ಫಾರ್ಮಸಿ ವಿರುದ್ಧ ವಿಚಾರವಾದಿ ನರೇಂದ್ರ ನಾಯಕ್ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಭಾರತ ಸರಕಾರದ ಡ್ರಗ್ ಏಕ್ಟ್ ಪ್ರಕಾರ ಈ ಔಷಧಿ ಕುಡಿದರೆ ಕೊರೊನಾ ಬರುವುದಿಲ್ಲ. ಕೊರೊನಾ ನಿವಾರಣೆ ಆಗಬಲ್ಲದು ಎಂದು ಜಾಹೀರಾತು ಪ್ರಕಟಿಸುವುದು ಕಾನೂನು ಉಲ್ಲಂಘನೆಯಾಗಿರುತ್ತದೆ. ಇಂತಹ ಜಾಹೀರಾತುಗಳು ಜನರನ್ನು ದಾರಿ ತಪ್ಪಿಸುತ್ತವೆ. ಕೊರೊನಾ ಬರದಂತೆ ತಡೆಗಟ್ಟುವ ಔಷಧಿ ಇದೆಯೆಂದು ಜನರನ್ನು ನಂಬಿಸುವ ಜಾಹೀರಾತು ಪ್ರಕಟ ಮಾಡುವಂತಿಲ್ಲ. ಇದನ್ನು ನಂಬಿ ಜನರು ಔಷಧಿ ತೆಗೆದುಕೊಂಡು ಸಮಸ್ಯೆ ಉದ್ಭವಿಸಿದರೆ ಯಾರು ಹೊಣೆ ? ಹೀಗೆ ಜಾಹೀರಾತು ಕೊಟ್ಟಿರುವ ಆಯುರ್ ವಿವೇಕ್ ಫಾರ್ಮಸಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ನರೇಂದ್ರ ನಾಯಕ್ ಆಗ್ರಹಿಸಿದ್ದಾರೆ.
ಜಾಹೀರಾತಿನ ಪ್ರತಿಯನ್ನು ಜೊತೆಗಿಟ್ಟು ಅಪರ ಜಿಲ್ಲಾಧಿಕಾರಿಗೆ ನಾಯಕ್ ದೂರು ನೀಡಿದ್ದಾರೆ.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm