ಬ್ರೇಕಿಂಗ್ ನ್ಯೂಸ್
08-09-22 11:04 pm Udupi Correspondent ಕರಾವಳಿ
ಉಡುಪಿ, ಸೆ.9: ಪ್ರೀತಿಸಿ ಮದುವೆಯಾಗಿದ್ದ ವರನೇ ಪತ್ನಿಯನ್ನು ಹಣಕ್ಕಾಗಿ ಪೀಡಿಸಿದ್ದಲ್ಲದೆ, ಆತ್ಮಹತ್ಯೆ ಮಾಡಿಕೊಳ್ಳುವ ನೆಪದಲ್ಲಿ ಹೆಂಡ್ತಿಗೆ ವಿಷ ಕೊಟ್ಟು ಕೊಲ್ಲಿಸಿ ತಾನು ಸ್ವಲ್ಪ ವಿಷ ಕುಡಿದು ಆಸ್ಪತ್ರೆಗೆ ದಾಖಲಾದ ಘಟನೆ ಉಡುಪಿಯಲ್ಲಿ ನಡೆದಿದೆ.
ವಿದ್ಯಾ ಮತ್ತು ಯತಿನ್ ರಾಜ್ ಎಂಬ ದಂಪತಿ ಸೆ.1ರಂದು ಉಚ್ಚಿಲ ಮುಳ್ಳಗುಡ್ಡೆಯ ಮನೆಯಲ್ಲಿ ವಿಷ ಸೇವನೆ ಮಾಡಿದ್ದರು ಎನ್ನಲಾಗಿದೆ. ವಿದ್ಯಾಳನ್ನು ಐಸಿಯು ಘಟಕದಲ್ಲಿ ದಾಖಲಿಸಿ, ಚಿಕಿತ್ಸೆ ನೀಡಿದರೂ ಬದುಕಿಸಲು ಸಾಧ್ಯವಾಗಲಿಲ್ಲ. ಸೆ.7ರಂದು ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾಳೆ. ಈ ಬಗ್ಗೆ ವಿದ್ಯಾಳ ಅಕ್ಕ ಲೀಲಾವತಿ ಪಡುಬಿದ್ರೆ ಠಾಣೆಯಲ್ಲಿ ದೂರು ನೀಡಿದ್ದು, ಯತಿನ್ ರಾಜ್ ಮತ್ತು ಆತನ ಹೆತ್ತವರ ಬಗ್ಗೆ ಆರೋಪ ಮಾಡಿದ್ದಾರೆ.
ಯತಿನ್ ರಾಜ್, ತಂದೆ ರಘು ಮತ್ತು ತಾಯಿ ಗೀತಾ ಕೂಡ ಹಣಕ್ಕಾಗಿ ಸೊಸೆಯನ್ನು ಪೀಡಿಸುತ್ತಿದ್ದರು. ಸಾಲ ತೆಗೆದು ಹಣ ಕೊಡುವಂತೆ ಹೇಳುತ್ತಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. 2017ರಲ್ಲಿ ವಿದ್ಯಾ ಮತ್ತು ಯತಿನ್ ರಾಜ್ ಪ್ರೀತಿಸಿ ಮದುವೆಯಾಗಿದ್ದು ಮುಳ್ಳುಗುಡ್ಡೆಯ ಮನೆಯಲ್ಲಿ ವಾಸವಿದ್ದರು. ಆದರೆ, ಮದುವೆಯ ನಂತರ ಯತಿನ್ ರಾಜ್ ಪತ್ನಿಯನ್ನು ಪೀಡಿಸಲು ಶುರು ಮಾಡಿದ್ದಾನೆ. ಹಣ ತರುವಂತೆ ಪತ್ನಿಗೆ ಹಲ್ಲೆ ಮಾಡುತ್ತಿದ್ದ. ಯತಿನ್ ಗೆ ನಿಶ್ಚಿತ ಉದ್ಯೋಗ ಇರಲಿಲ್ಲ. ಹೀಗಾಗಿ ಪ್ರತಿ ಬಾರಿ ಹಣ ತೆಗೆದುಕೊಡುವಂತೆ ಮತ್ತು ತಾಯಿ ಮನೆಯಿಂದ ಹಣ ತಂದುಕೊಡುವಂತೆ ಕಿರುಕುಳ ನೀಡುತ್ತಿದ್ದ. ಮದುವೆಯ ಸಂದರ್ಭದಲ್ಲಿ ಹೆತ್ತವರು ಮಾಡಿಕೊಟ್ಟಿದ್ದ ಚಿನ್ನವನ್ನೆಲ್ಲ ಮಾರಿ ಮುಗಿಸಿದ್ದಾನೆ ಎಂದು ಅಕ್ಕ ದೂರಿನಲ್ಲಿ ತಿಳಿಸಿದ್ದಾರೆ.
ಈ ನಡುವೆ, ಗಂಡನ ಮನೆಯವರ ಕಿರುಕುಳ ತಪ್ಪಿಸಲೆಂದು ಕಾಪು ಬಳಿ ಬಾಡಿಗೆ ಮನೆ ಮಾಡಿದ್ದರು. ಆದರೂ ಯತಿನ್ ರಾಜ್ ಸ್ವಭಾವ ಬದಲಿಸಿರಲಿಲ್ಲ. ಇದೀಗ ಪತಿಯೇ ಪತ್ನಿಯನ್ನು ವಿಷ ಕೊಟ್ಟು ಕೊಲ್ಲಿಸಿದ್ದಾನೆ ಎಂದು ದೂರಿದ್ದಾರೆ.
A 29-year-old woman died in a private hospital in Udupi on Wednesday, September 7 in the morning after efforts to treat her failed.Vidya had fallen in love with Yatin Raj and was happily married to him before he forced her to take loans and started constantly harassing her for more money. On September 1, the Yatin fed Vidya with poison at their house in Uchchila Mullagudde and consumed a small quantity of it himself and was admitted to a private hospital in Udupi.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
17-05-25 10:51 pm
HK News Desk
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
18-05-25 07:45 pm
Mangaluru HK Staff
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm