ಬ್ರೇಕಿಂಗ್ ನ್ಯೂಸ್
09-09-22 08:25 pm Udupi Correspondent ಕರಾವಳಿ
ಕುಂದಾಪುರ, ಸೆ.9: ನೀಟ್ ಪರೀಕ್ಷೆಯಲ್ಲಿ ಕಡಿಮೆ ಮಾರ್ಕು ಬಂದ ಕಾರಣಕ್ಕೆ ನೊಂದುಕೊಂಡ ಪಿಯುಸಿ ವಿದ್ಯಾರ್ಥಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೇರಿಕುದ್ರು ಸೇತುವೆಯಲ್ಲಿ ನಡೆದಿದೆ.
ಸಾಯೀಶ್ ಶೆಟ್ಟಿ(18) ಮೃತ ವಿದ್ಯಾರ್ಥಿಯಾಗಿದ್ದು, ಗುರುವಾರ ಸಂಜೆ ಹೇರಿಕುದ್ರು ಸೇತುವೆ ಬಳಿಗೆ ಸೈಕಲಿನಲ್ಲಿ ಬಂದಿದ್ದ ಯುವಕ ನದಿಗೆ ಹಾರಿದ್ದಾನೆ. ಯುವಕ ನದಿಗೆ ಹಾರಿದ್ದನ್ನು ಸ್ಥಳೀಯರು ನೋಡಿ ಹುಡುಕಾಟ ನಡೆಸಿದ್ದಾರೆ. ಪೊಲೀಸರ ಗಮನಕ್ಕೂ ತಂದಿದ್ದರು.
ರಾತ್ರಿ ಮಳೆ ಇದ್ದುದರಿಂದ ನದಿಯಲ್ಲಿ ನೀರು ಹೆಚ್ಚಿದ್ದರಿಂದ ಯುವಕ ಕೊಚ್ಚಿಕೊಂಡು ಹೋಗಿದ್ದ. ಶುಕ್ರವಾರ ಬೆಳಗ್ಗೆ ನಾವುಂದ ಎಂಬಲ್ಲಿ ಸಾಯೀಶ್ ಶವ ಪತ್ತೆಯಾಗಿದೆ. ಶಿವಮೊಗ್ಗದಲ್ಲಿ ಪಿಯುಸಿ ಕಲಿಯುತ್ತಿದ್ದ ಯುವಕ ರಜೆಯಲ್ಲಿ ಊರಿಗೆ ಬಂದಿದ್ದ. ನೀಟ್ ಪರೀಕ್ಷೆ ಬರೆದು ಉತ್ತಮ ಮಾರ್ಕಿನ ನಿರೀಕ್ಷೆಯಲ್ಲಿದ್ದ. ಆದರೆ ಕಡಿಮೆ ಮಾರ್ಕ್ ಬಂದಿದ್ದರಿಂದ ನಿರಾಸೆಗೊಂಡು ಸಾವಿಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.
The mortal remains of Sayeesh Shetty (18), who jumped into river from Herikudru bridge on Thursday after he got depressed over getting low marks in NEET examination, were found on Friday September 9 morning at Navunda.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm