ಬ್ರೇಕಿಂಗ್ ನ್ಯೂಸ್
09-09-22 08:25 pm Udupi Correspondent ಕರಾವಳಿ
ಕುಂದಾಪುರ, ಸೆ.9: ನೀಟ್ ಪರೀಕ್ಷೆಯಲ್ಲಿ ಕಡಿಮೆ ಮಾರ್ಕು ಬಂದ ಕಾರಣಕ್ಕೆ ನೊಂದುಕೊಂಡ ಪಿಯುಸಿ ವಿದ್ಯಾರ್ಥಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೇರಿಕುದ್ರು ಸೇತುವೆಯಲ್ಲಿ ನಡೆದಿದೆ.
ಸಾಯೀಶ್ ಶೆಟ್ಟಿ(18) ಮೃತ ವಿದ್ಯಾರ್ಥಿಯಾಗಿದ್ದು, ಗುರುವಾರ ಸಂಜೆ ಹೇರಿಕುದ್ರು ಸೇತುವೆ ಬಳಿಗೆ ಸೈಕಲಿನಲ್ಲಿ ಬಂದಿದ್ದ ಯುವಕ ನದಿಗೆ ಹಾರಿದ್ದಾನೆ. ಯುವಕ ನದಿಗೆ ಹಾರಿದ್ದನ್ನು ಸ್ಥಳೀಯರು ನೋಡಿ ಹುಡುಕಾಟ ನಡೆಸಿದ್ದಾರೆ. ಪೊಲೀಸರ ಗಮನಕ್ಕೂ ತಂದಿದ್ದರು.
ರಾತ್ರಿ ಮಳೆ ಇದ್ದುದರಿಂದ ನದಿಯಲ್ಲಿ ನೀರು ಹೆಚ್ಚಿದ್ದರಿಂದ ಯುವಕ ಕೊಚ್ಚಿಕೊಂಡು ಹೋಗಿದ್ದ. ಶುಕ್ರವಾರ ಬೆಳಗ್ಗೆ ನಾವುಂದ ಎಂಬಲ್ಲಿ ಸಾಯೀಶ್ ಶವ ಪತ್ತೆಯಾಗಿದೆ. ಶಿವಮೊಗ್ಗದಲ್ಲಿ ಪಿಯುಸಿ ಕಲಿಯುತ್ತಿದ್ದ ಯುವಕ ರಜೆಯಲ್ಲಿ ಊರಿಗೆ ಬಂದಿದ್ದ. ನೀಟ್ ಪರೀಕ್ಷೆ ಬರೆದು ಉತ್ತಮ ಮಾರ್ಕಿನ ನಿರೀಕ್ಷೆಯಲ್ಲಿದ್ದ. ಆದರೆ ಕಡಿಮೆ ಮಾರ್ಕ್ ಬಂದಿದ್ದರಿಂದ ನಿರಾಸೆಗೊಂಡು ಸಾವಿಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.
The mortal remains of Sayeesh Shetty (18), who jumped into river from Herikudru bridge on Thursday after he got depressed over getting low marks in NEET examination, were found on Friday September 9 morning at Navunda.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm