ಬ್ರೇಕಿಂಗ್ ನ್ಯೂಸ್
09-09-22 08:25 pm Udupi Correspondent ಕರಾವಳಿ
ಕುಂದಾಪುರ, ಸೆ.9: ನೀಟ್ ಪರೀಕ್ಷೆಯಲ್ಲಿ ಕಡಿಮೆ ಮಾರ್ಕು ಬಂದ ಕಾರಣಕ್ಕೆ ನೊಂದುಕೊಂಡ ಪಿಯುಸಿ ವಿದ್ಯಾರ್ಥಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೇರಿಕುದ್ರು ಸೇತುವೆಯಲ್ಲಿ ನಡೆದಿದೆ.
ಸಾಯೀಶ್ ಶೆಟ್ಟಿ(18) ಮೃತ ವಿದ್ಯಾರ್ಥಿಯಾಗಿದ್ದು, ಗುರುವಾರ ಸಂಜೆ ಹೇರಿಕುದ್ರು ಸೇತುವೆ ಬಳಿಗೆ ಸೈಕಲಿನಲ್ಲಿ ಬಂದಿದ್ದ ಯುವಕ ನದಿಗೆ ಹಾರಿದ್ದಾನೆ. ಯುವಕ ನದಿಗೆ ಹಾರಿದ್ದನ್ನು ಸ್ಥಳೀಯರು ನೋಡಿ ಹುಡುಕಾಟ ನಡೆಸಿದ್ದಾರೆ. ಪೊಲೀಸರ ಗಮನಕ್ಕೂ ತಂದಿದ್ದರು.
ರಾತ್ರಿ ಮಳೆ ಇದ್ದುದರಿಂದ ನದಿಯಲ್ಲಿ ನೀರು ಹೆಚ್ಚಿದ್ದರಿಂದ ಯುವಕ ಕೊಚ್ಚಿಕೊಂಡು ಹೋಗಿದ್ದ. ಶುಕ್ರವಾರ ಬೆಳಗ್ಗೆ ನಾವುಂದ ಎಂಬಲ್ಲಿ ಸಾಯೀಶ್ ಶವ ಪತ್ತೆಯಾಗಿದೆ. ಶಿವಮೊಗ್ಗದಲ್ಲಿ ಪಿಯುಸಿ ಕಲಿಯುತ್ತಿದ್ದ ಯುವಕ ರಜೆಯಲ್ಲಿ ಊರಿಗೆ ಬಂದಿದ್ದ. ನೀಟ್ ಪರೀಕ್ಷೆ ಬರೆದು ಉತ್ತಮ ಮಾರ್ಕಿನ ನಿರೀಕ್ಷೆಯಲ್ಲಿದ್ದ. ಆದರೆ ಕಡಿಮೆ ಮಾರ್ಕ್ ಬಂದಿದ್ದರಿಂದ ನಿರಾಸೆಗೊಂಡು ಸಾವಿಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.
The mortal remains of Sayeesh Shetty (18), who jumped into river from Herikudru bridge on Thursday after he got depressed over getting low marks in NEET examination, were found on Friday September 9 morning at Navunda.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm