ಬ್ರೇಕಿಂಗ್ ನ್ಯೂಸ್
07-10-20 08:48 pm Headline Karnataka News Network ಕರಾವಳಿ
ಕಾರವಾರ, ಅಕ್ಟೋಬರ್ 07 : ಭಯೋತ್ಪಾದಕರ ದಾಳಿ, ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪರಿಶೀಲಿಸಲು ನಗರದ ವಿವಿಧೆಡೆ ಬುಧವಾರ 'ಸಾಗರ ಕವಚ' ಅಣಕು ಕಾರ್ಯಾಚರಣೆ ಹಮ್ಮಿಕೊಳ್ಳಲಾಯಿತು.
ವಿದ್ವಂಸಕ ಕೃತ್ಯಗಳನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮಗಳನ್ನು ಯಾವ ರೀತಿ ಅನುಸರಿಸಬೇಕು ಮತ್ತು ಭದ್ರತಾ ದೃಷ್ಟಿಯಿಂದ ಪ್ರಸ್ತುತ ರಕ್ಷಣಾ ಕ್ರಮಗಳು ಹಾಗೂ ಸಿದ್ಧತೆಗಳು ಯಾವ ರೀತಿ ಸಮರ್ಥವಾಗಿವೆ ಎಂಬುದನ್ನು ಸ್ವಯಂ ಮೌಲ್ಯಮಾಪನ ಮಾಡಿಕೊಳ್ಳುವ ಉದ್ದೇಶದಿಂದ ರಾಜ್ಯ ಪೊಲೀಸ್ ಇಲಾಖೆ, ಕರಾವಳಿ ಕಾವಲು ಪೊಲೀಸ್, ಭಾರತೀಯ ತಟ ರಕ್ಷಣಾ ದಳ ಹಾಗೂ ಭಾರತೀಯ ನೌಕಸೇನೆ ಜಂಟಿಯಾಗಿ ಅಕ್ಟೋಬರ್ 7 ಹಾಗೂ 8 ರಂದು ಸಾಗರ ಕವಚ ಅಣುಕು ಕಾರ್ಯಾಚರಣೆಯನ್ನು ನಡೆಸುತ್ತಿದೆ.

ಕಾರ್ಯಾಚರಣೆಯ ಭಾಗವಾಗಿ ಪೊಲೀಸರು ಕಾಳಿ ನದಿ ಸೇತುವೆಯ ಬಳಿ, ಬೈತಖೋಲ್ ಬಂದರಿಗೆ ಹೋಗುವ ದಾರಿಯಲ್ಲಿ, ರೈಲು ನಿಲ್ದಾಣ, ಕಡಲತೀರಗಳು, ಚರ್ಚ್, ಮಸೀದಿ, ದೇವಸ್ಥಾನಗಳಲ್ಲಿ ಹಾಗೂ ನಗರದ ವಿವಿಧ ಕಡೆಗಳಲ್ಲಿ ತಪಾಸಣೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಿ ವಾಹನಗಳನ್ನು ಪರಿಶೀಲನೆ ಮಾಡಿದರು.
ಈ ಕಾರ್ಯಾಚರಣೆ ಗುರುವಾರವೂ ಮುಂದುವರಿಯಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು, ಜಿಲ್ಲಾಡಳಿತದ ಅಧಿಕಾರಿಗಳು ಮನವಿ ಮಾಡಿದ್ದಾರೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm