ಬ್ರೇಕಿಂಗ್ ನ್ಯೂಸ್
07-10-20 08:48 pm Headline Karnataka News Network ಕರಾವಳಿ
ಕಾರವಾರ, ಅಕ್ಟೋಬರ್ 07 : ಭಯೋತ್ಪಾದಕರ ದಾಳಿ, ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪರಿಶೀಲಿಸಲು ನಗರದ ವಿವಿಧೆಡೆ ಬುಧವಾರ 'ಸಾಗರ ಕವಚ' ಅಣಕು ಕಾರ್ಯಾಚರಣೆ ಹಮ್ಮಿಕೊಳ್ಳಲಾಯಿತು.
ವಿದ್ವಂಸಕ ಕೃತ್ಯಗಳನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮಗಳನ್ನು ಯಾವ ರೀತಿ ಅನುಸರಿಸಬೇಕು ಮತ್ತು ಭದ್ರತಾ ದೃಷ್ಟಿಯಿಂದ ಪ್ರಸ್ತುತ ರಕ್ಷಣಾ ಕ್ರಮಗಳು ಹಾಗೂ ಸಿದ್ಧತೆಗಳು ಯಾವ ರೀತಿ ಸಮರ್ಥವಾಗಿವೆ ಎಂಬುದನ್ನು ಸ್ವಯಂ ಮೌಲ್ಯಮಾಪನ ಮಾಡಿಕೊಳ್ಳುವ ಉದ್ದೇಶದಿಂದ ರಾಜ್ಯ ಪೊಲೀಸ್ ಇಲಾಖೆ, ಕರಾವಳಿ ಕಾವಲು ಪೊಲೀಸ್, ಭಾರತೀಯ ತಟ ರಕ್ಷಣಾ ದಳ ಹಾಗೂ ಭಾರತೀಯ ನೌಕಸೇನೆ ಜಂಟಿಯಾಗಿ ಅಕ್ಟೋಬರ್ 7 ಹಾಗೂ 8 ರಂದು ಸಾಗರ ಕವಚ ಅಣುಕು ಕಾರ್ಯಾಚರಣೆಯನ್ನು ನಡೆಸುತ್ತಿದೆ.

ಕಾರ್ಯಾಚರಣೆಯ ಭಾಗವಾಗಿ ಪೊಲೀಸರು ಕಾಳಿ ನದಿ ಸೇತುವೆಯ ಬಳಿ, ಬೈತಖೋಲ್ ಬಂದರಿಗೆ ಹೋಗುವ ದಾರಿಯಲ್ಲಿ, ರೈಲು ನಿಲ್ದಾಣ, ಕಡಲತೀರಗಳು, ಚರ್ಚ್, ಮಸೀದಿ, ದೇವಸ್ಥಾನಗಳಲ್ಲಿ ಹಾಗೂ ನಗರದ ವಿವಿಧ ಕಡೆಗಳಲ್ಲಿ ತಪಾಸಣೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಿ ವಾಹನಗಳನ್ನು ಪರಿಶೀಲನೆ ಮಾಡಿದರು.
ಈ ಕಾರ್ಯಾಚರಣೆ ಗುರುವಾರವೂ ಮುಂದುವರಿಯಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು, ಜಿಲ್ಲಾಡಳಿತದ ಅಧಿಕಾರಿಗಳು ಮನವಿ ಮಾಡಿದ್ದಾರೆ.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm