ಬ್ರೇಕಿಂಗ್ ನ್ಯೂಸ್
11-09-22 03:08 pm HK News Desk ಕರಾವಳಿ
ಕುಂದಾಪುರ, ಸೆ.11: ಓಣಂ ರಜೆ ಹಿನ್ನೆಲೆಯಲ್ಲಿ ಕೇರಳದಿಂದ ಪ್ರಸಿದ್ಧ ಯಾತ್ರಾಸ್ಥಳ ಕೊಲ್ಲೂರಿಗೆ ಆಗಮಿಸಿದ್ದ ಮಹಿಳೆಯೊಬ್ಬರು ನದಿಯಲ್ಲಿ ತೀರ್ಥಸ್ನಾನ ಮಾಡುತ್ತಿದ್ದಾಗ ಮುಳುಗಿದ ಮಗನ ರಕ್ಷಣೆಗೆ ಹೋಗಿ ತಾನೇ ನೀರು ಪಾಲಾದ ಘಟನೆ ನಡೆದಿದೆ.
ಕೇರಳದ ತಿರುವನಂತಪುರಂ ಜಿಲ್ಲೆಯ ಕಾಚಗಡ ನಿವಾಸಿ ಚಾಂದಿನಿ ಶೇಖರ್ (42) ನೀರು ಪಾಲಾದ ಮಹಿಳೆ. ಚಾಂದಿಶೇಖರ್ ಪತಿ ಮುರುಗನ್ ಮತ್ತು ಮಕ್ಕಳೊಂದಿಗೆ ಓಣಂ ಹಬ್ಬದ ಹಿನ್ನೆಲೆಯಲ್ಲಿ ಮೂಕಾಂಬಿಕೆಯ ದರ್ಶನಕ್ಕಾಗಿ ಕೊಲ್ಲೂರಿಗೆ ಬಂದಿದ್ದರು. ಕುಟುಂಬವು ಕೊಲ್ಲೂರಿನ ಯಮುನಾ ವಿಹಾರ್ ವಸತಿ ಗೃಹದಲ್ಲಿ ಉಳಿದುಕೊಂಡಿದ್ದರು.
ಶನಿವಾರ ಸಂಜೆ 5.15ರ ಸುಮಾರಿಗೆ ಕೊಲ್ಲೂರಿನ ಸೌಪರ್ಣಿಕಾ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಮಗ ಆದಿತ್ಯನ್ ನದಿಯ ನೀರಿನ ಸೆಳೆತಕ್ಕೆ ಒಳಗಾಗಿದ್ದಾನೆ. ಜೊತೆಗಿದ್ದ ತಾಯಿ ಮಗನ ರಕ್ಷಣೆಗೆ ಮುಂದಾಗಿದ್ದು ನೀರಿಗೆ ಧುಮುಕಿದ್ದಾರೆ. ನಂತರ ತಂದೆ ಮುರುಗನ್ ಕೂಡ ನೀರಿಗೆ ಹಾರಿದ್ದು ಇಬ್ಬರ ರಕ್ಷಣೆಗೆ ಮುಂದಾಗಿದ್ದಾರೆ. ಸ್ಥಳೀಯರು ಸೇರಿ ಮುರುಗನ್ ಹಾಗೂ ಮಗ ಆದಿತ್ಯನ್ ಅವರನ್ನು ರಕ್ಷಣೆ ಮಾಡಲಾಗಿದೆ. ಆದರೆ ನದಿ ನೀರಿನಲ್ಲಿ ಕೊಚ್ಚಿ ಹೋದ ಚಾಂದಿ ಶೇಖರ್ ನೀರು ಪಾಲಾಗಿದ್ದಾರೆ. ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋಗಿರುವ ಮಹಿಳೆಗಾಗಿ ಅಗ್ನಿಶಾಮಕ ದಳ ಹಾಗೂ ಕೊಲ್ಲೂರು ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ಶೋಧ ಕಾರ್ಯವನ್ನು ನಡೆಸುತ್ತಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kerala woma drowns in the river while saving her son who was drowning in Kundapur Kollur. The deceased has been identified as Chandini Shekar (42).
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm