ಬ್ರೇಕಿಂಗ್ ನ್ಯೂಸ್
11-09-22 03:08 pm HK News Desk ಕರಾವಳಿ
ಕುಂದಾಪುರ, ಸೆ.11: ಓಣಂ ರಜೆ ಹಿನ್ನೆಲೆಯಲ್ಲಿ ಕೇರಳದಿಂದ ಪ್ರಸಿದ್ಧ ಯಾತ್ರಾಸ್ಥಳ ಕೊಲ್ಲೂರಿಗೆ ಆಗಮಿಸಿದ್ದ ಮಹಿಳೆಯೊಬ್ಬರು ನದಿಯಲ್ಲಿ ತೀರ್ಥಸ್ನಾನ ಮಾಡುತ್ತಿದ್ದಾಗ ಮುಳುಗಿದ ಮಗನ ರಕ್ಷಣೆಗೆ ಹೋಗಿ ತಾನೇ ನೀರು ಪಾಲಾದ ಘಟನೆ ನಡೆದಿದೆ.
ಕೇರಳದ ತಿರುವನಂತಪುರಂ ಜಿಲ್ಲೆಯ ಕಾಚಗಡ ನಿವಾಸಿ ಚಾಂದಿನಿ ಶೇಖರ್ (42) ನೀರು ಪಾಲಾದ ಮಹಿಳೆ. ಚಾಂದಿಶೇಖರ್ ಪತಿ ಮುರುಗನ್ ಮತ್ತು ಮಕ್ಕಳೊಂದಿಗೆ ಓಣಂ ಹಬ್ಬದ ಹಿನ್ನೆಲೆಯಲ್ಲಿ ಮೂಕಾಂಬಿಕೆಯ ದರ್ಶನಕ್ಕಾಗಿ ಕೊಲ್ಲೂರಿಗೆ ಬಂದಿದ್ದರು. ಕುಟುಂಬವು ಕೊಲ್ಲೂರಿನ ಯಮುನಾ ವಿಹಾರ್ ವಸತಿ ಗೃಹದಲ್ಲಿ ಉಳಿದುಕೊಂಡಿದ್ದರು.
ಶನಿವಾರ ಸಂಜೆ 5.15ರ ಸುಮಾರಿಗೆ ಕೊಲ್ಲೂರಿನ ಸೌಪರ್ಣಿಕಾ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಮಗ ಆದಿತ್ಯನ್ ನದಿಯ ನೀರಿನ ಸೆಳೆತಕ್ಕೆ ಒಳಗಾಗಿದ್ದಾನೆ. ಜೊತೆಗಿದ್ದ ತಾಯಿ ಮಗನ ರಕ್ಷಣೆಗೆ ಮುಂದಾಗಿದ್ದು ನೀರಿಗೆ ಧುಮುಕಿದ್ದಾರೆ. ನಂತರ ತಂದೆ ಮುರುಗನ್ ಕೂಡ ನೀರಿಗೆ ಹಾರಿದ್ದು ಇಬ್ಬರ ರಕ್ಷಣೆಗೆ ಮುಂದಾಗಿದ್ದಾರೆ. ಸ್ಥಳೀಯರು ಸೇರಿ ಮುರುಗನ್ ಹಾಗೂ ಮಗ ಆದಿತ್ಯನ್ ಅವರನ್ನು ರಕ್ಷಣೆ ಮಾಡಲಾಗಿದೆ. ಆದರೆ ನದಿ ನೀರಿನಲ್ಲಿ ಕೊಚ್ಚಿ ಹೋದ ಚಾಂದಿ ಶೇಖರ್ ನೀರು ಪಾಲಾಗಿದ್ದಾರೆ. ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋಗಿರುವ ಮಹಿಳೆಗಾಗಿ ಅಗ್ನಿಶಾಮಕ ದಳ ಹಾಗೂ ಕೊಲ್ಲೂರು ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ಶೋಧ ಕಾರ್ಯವನ್ನು ನಡೆಸುತ್ತಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kerala woma drowns in the river while saving her son who was drowning in Kundapur Kollur. The deceased has been identified as Chandini Shekar (42).
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 08:53 pm
Mangalore Correspondent
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm