ಬ್ರೇಕಿಂಗ್ ನ್ಯೂಸ್
12-09-22 10:43 am Mangalore Correspondent ಕರಾವಳಿ
ಉಳ್ಳಾಲ, ಸೆ.12 : ಮೂರು ಕಾರು ಮತ್ತು ಸ್ಕೂಟರ್ ನಡುವೆ ನಡೆದ ಸರಣಿ ಅಪಘಾತಕ್ಕೊಳಗಾಗಿ ಕಾರಿನಲ್ಲಿದ್ದ ಮಗು ಗಂಭೀರ ಗಾಯಗೊಂಡಿದ್ದು, ಹಲವರು ಗಾಯಗೊಂಡ ಘಟನೆ ನಿನ್ನೆ ರಾತ್ರಿ ರಾ.ಹೆ 66 ರ ಕಲ್ಲಾಪಿನಲ್ಲಿ ನಡೆದಿದೆ.
ರಾತ್ರಿ 10.30 ರ ವೇಳೆ ತೊಕ್ಕೊಟ್ಟಿನಿಂದ ಪಂಪ್ವೆಲ್ ತೆರಳುವ ಏಕಮುಖ ಹೆದ್ದಾರಿಯಲ್ಲಿ ಸರಣಿ ಅಪಘಾತ ನಡೆದಿದೆ. ಮಂಗಳೂರಿಗೆ ಧಾವಿಸುತ್ತಿದ್ದ ಇನ್ನೋವಾ ಕಾರೊಂದು ಹಠಾತ್ತಾಗಿ ಬ್ರೇಕ್ ಹಾಕಿದ ಪರಿಣಾಮ ಹಿಂದಿನಿಂದ ಅತೀ ವೇಗದಲ್ಲಿದ್ದ ಐ-20 ಕಾರು ಯೂಟರ್ನ್ ಹೊಡೆದು ನಿಂತಿದೆ. ಇದೇ ವೇಳೆ ಅದರ ಹಿಂದಿದ್ದ ಮತ್ತೊಂದು ಐ-10 ಕಾರು ಯೂಟರ್ನ್ ಆಗಿ ನಿಂತಿದ್ದ ಐ-20 ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಯಲ್ಲಿ ಹೋಗುತ್ತಿದ್ದ ಸ್ಕೂಟರ್ ಒಂದಕ್ಕೂ ಕಾರು ಡಿಕ್ಕಿ ಹೊಡೆದಿದೆ.
\





ಅಪಘಾತಕ್ಕೆ ಕಾರಣವಾದ ಇನ್ನೋವಾ ಕಾರು ಕೂಡಲೇ ಪರಾರಿಯಾಗಿದೆ. ಐ-10 ಕಾರಲ್ಲಿ ಕುಟುಂಬವೊಂದು ಪ್ರಯಾಣಿಸುತ್ತಿದ್ದು ಅಪಘಾತದ ರಭಸಕ್ಕೆ ಕಾರಿನೊಳಗಿದ್ದ ಮಗು ಗಂಭೀರ ಗಾಯಗೊಂಡಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Serial accident between two cars and a two wheeler on thokottu pumpwell road in Mangalore. The baby inside the car is said to be seriously injured after the accident.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm