ಬ್ರೇಕಿಂಗ್ ನ್ಯೂಸ್
12-09-22 10:43 am Mangalore Correspondent ಕರಾವಳಿ
ಉಳ್ಳಾಲ, ಸೆ.12 : ಮೂರು ಕಾರು ಮತ್ತು ಸ್ಕೂಟರ್ ನಡುವೆ ನಡೆದ ಸರಣಿ ಅಪಘಾತಕ್ಕೊಳಗಾಗಿ ಕಾರಿನಲ್ಲಿದ್ದ ಮಗು ಗಂಭೀರ ಗಾಯಗೊಂಡಿದ್ದು, ಹಲವರು ಗಾಯಗೊಂಡ ಘಟನೆ ನಿನ್ನೆ ರಾತ್ರಿ ರಾ.ಹೆ 66 ರ ಕಲ್ಲಾಪಿನಲ್ಲಿ ನಡೆದಿದೆ.
ರಾತ್ರಿ 10.30 ರ ವೇಳೆ ತೊಕ್ಕೊಟ್ಟಿನಿಂದ ಪಂಪ್ವೆಲ್ ತೆರಳುವ ಏಕಮುಖ ಹೆದ್ದಾರಿಯಲ್ಲಿ ಸರಣಿ ಅಪಘಾತ ನಡೆದಿದೆ. ಮಂಗಳೂರಿಗೆ ಧಾವಿಸುತ್ತಿದ್ದ ಇನ್ನೋವಾ ಕಾರೊಂದು ಹಠಾತ್ತಾಗಿ ಬ್ರೇಕ್ ಹಾಕಿದ ಪರಿಣಾಮ ಹಿಂದಿನಿಂದ ಅತೀ ವೇಗದಲ್ಲಿದ್ದ ಐ-20 ಕಾರು ಯೂಟರ್ನ್ ಹೊಡೆದು ನಿಂತಿದೆ. ಇದೇ ವೇಳೆ ಅದರ ಹಿಂದಿದ್ದ ಮತ್ತೊಂದು ಐ-10 ಕಾರು ಯೂಟರ್ನ್ ಆಗಿ ನಿಂತಿದ್ದ ಐ-20 ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಯಲ್ಲಿ ಹೋಗುತ್ತಿದ್ದ ಸ್ಕೂಟರ್ ಒಂದಕ್ಕೂ ಕಾರು ಡಿಕ್ಕಿ ಹೊಡೆದಿದೆ.
\





ಅಪಘಾತಕ್ಕೆ ಕಾರಣವಾದ ಇನ್ನೋವಾ ಕಾರು ಕೂಡಲೇ ಪರಾರಿಯಾಗಿದೆ. ಐ-10 ಕಾರಲ್ಲಿ ಕುಟುಂಬವೊಂದು ಪ್ರಯಾಣಿಸುತ್ತಿದ್ದು ಅಪಘಾತದ ರಭಸಕ್ಕೆ ಕಾರಿನೊಳಗಿದ್ದ ಮಗು ಗಂಭೀರ ಗಾಯಗೊಂಡಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Serial accident between two cars and a two wheeler on thokottu pumpwell road in Mangalore. The baby inside the car is said to be seriously injured after the accident.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm