ಬ್ರೇಕಿಂಗ್ ನ್ಯೂಸ್
12-09-22 10:22 pm Mangalore Correspondent ಕರಾವಳಿ
ಉಳ್ಳಾಲ, ಸೆ.12 : ಕೊರೊನಾ ಲಾಕ್ಡೌನ್ ಸಂದರ್ಭ ಹಣ್ಣು ಕೀಳಲು ಹಲಸಿನ ಮರವೇರಿ ಕೆಳಗೆ ಬಿದ್ದು ಸೊಂಟದ ಸ್ವಾಧೀನವನ್ನೇ ಕಳಕೊಂಡಿದ್ದ ಬೆಳ್ಮ ಗ್ರಾಮದ ಅಶಕ್ತ ಕುಟುಂಬದ ಯುವಕನೋರ್ವನಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂಪಾಯಿ ಪರಿಹಾರ ಧನ ಲಭಿಸಿದೆ.
ಬೆಳ್ಮ ಗ್ರಾಮದ ಬರಿಕೆ, ಕುಂಭಲಚ್ಚಿಲ್ ನಿವಾಸಿಗಳಾದ ಬಾಲಕೃಷ್ಣ ಪೂಜಾರಿ ಮತ್ತು ಪುಷ್ಪಾವತಿ ದಂಪತಿಯ ದ್ವಿತೀಯ ಪುತ್ರ ಭಾಸ್ಕರ ಪೂಜಾರಿ ಅವರು ಕಳೆದ ಒಂದೂವರೆ ವರುಷದ ಹಿಂದೆ ಹಣ್ಣು ಕೀಳಲು ಹಲಸಿನ ಮರ ಏರಿದ್ದಾಗ ರೆಂಬೆ ತುಂಡಾಗಿ ಕೆಳಗೆ ಬಿದ್ದು ಸೊಂಟದ ಸ್ವಾಧೀನ ಕಳಕೊಂಡು ಹಾಸಿಗೆ ಹಿಡಿದಿದ್ದರು. ಭಾಸ್ಕರ್ ಅವರ ಚಿಕಿತ್ಸೆಗೆ ಅನೇಕ ಸಂಘ, ಸಂಸ್ಥೆಗಳು, ಸ್ಥಳೀಯರು ಸೇರಿ ಆರ್ಥಿಕ ಸಹಕಾರ ನೀಡಿದ್ದರು.ಆ ಸಂದರ್ಭದಲ್ಲಿ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಭಾಸ್ಕರ್ ಅವರಿಗೆ ವೈಯಕ್ತಿಕ ಸಹಾಯ ನೀಡಿದಲ್ಲದೆ ವಿಶೇಷ ಮುತುವರ್ಜಿ ವಹಿಸಿ ಅಂದಿನ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಲ್ಲಿ ಪರಿಹಾರ ನಿಧಿಗಾಗಿ ಮನವಿ ಮಾಡಿದ್ದರು. ಮಾಜಿ ಸಿಎಂ ಬಿಎಸ್ ವೈ ಆದೇಶದಂತೆ ಹಾಲಿ ಸಿ.ಎಂ ಬಸವರಾಜ ಬೊಮ್ಮಾಯಿ ಅವರು ಭಾಸ್ಕರ್ ಅವರಿಗೆ ಒಂದು ಲಕ್ಷ ರೂಪಾಯಿಗಳನ್ನ ಪರಿಹಾರವಾಗಿ ನೀಡಿದ್ದಾರೆ.



ಅಲೆಮಾರಿ, ಅರೆ ಅಲೆಮಾರಿ ನಿಗಮದ ಮಾಜಿ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ದಿ ಮೈಸೂರು ಇಲೆಕ್ಟ್ರಿಕಲ್ಸ್ (ಲಿ)ನ ಮಾಜಿ ಅಧ್ಯಕ್ಷರಾದ ಸಂತೋಷ್ ರೈ ಬೋಳಿಯಾರ್ ನೇತೃತ್ವದ ತಂಡದ ಸದಸ್ಯರು ಪರಿಹಾರ ನಿಧಿಯ ಫಲಾನುಭವಿ ಭಾಸ್ಕರ್ ಅವರನ್ನ ಭೇಟಿ ಮಾಡಿ ಧೈರ್ಯ ತುಂಬಿದರು.
ತಮ್ಮ ಮನವಿಗೆ ಸ್ಪಂದಿಸಿ ಪರಿಹಾರ ಧನ ನೀಡಿದ ಮಾಜಿ ಸಿ.ಎಂ ಬಿಎಸ್ ವೈ ಮತ್ತು ಹಾಲಿ ಸಿ.ಎಂ ಬಸವರಾಜ ಬೊಮ್ಮಾಯಿ ಅವರಿಗೆ ರವೀಂದ್ರ ಶೆಟ್ಟಿ ಅವರು ಅಭಿನಂದನೆ ಸಲ್ಲಿಸಿದ್ದು, ಭಾಸ್ಕರ್ ಅವರು ಹಂತ, ಹಂತವಾಗಿ ಚೇತರಿಸುತ್ತಿದ್ದು ಸಮಾಜದ ಸಹೃದಯಿಗಳು ಮುಂದೆಯೂ ಅವರಿಗೆ ಸಹಾಯ, ಸಹಕಾರ ನೀಡುವಂತೆ ಕೋರಿದ್ದಾರೆ.
Ullal Man loses strength to walk after falling down from tree, CM Fund issued after visiting his house in Belman.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 04:26 pm
HK News Staffer
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm