ಬ್ರೇಕಿಂಗ್ ನ್ಯೂಸ್
12-09-22 10:25 pm Mangalore Correspondent ಕರಾವಳಿ
ಮಂಗಳೂರು, ಸೆ.12: ಈ ಬಾರಿ ದಸರಾ ರಜೆಯನ್ನು ನವರಾತ್ರಿ ಕಳೆದ ಬಳಿಕ ಅ.3ರಿಂದ 16ರ ವರೆಗೆ ನೀಡಲಾಗಿತ್ತು. ಈ ಬಗ್ಗೆ ಸಾರ್ವಜನಿಕ ನೆಲೆಯಲ್ಲಿ ಆಕ್ಷೇಪ ಕೇಳಿಬರುತ್ತಿದ್ದಂತೆ ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್, ಶಿಕ್ಷಣ ಸಚಿವ ಬಿಸಿ ನಾಗೇಶ್ ಗಮನಕ್ಕೆ ತಂದಿದ್ದು, ದಸರಾ ರಜೆಯ ಅವಧಿಯನ್ನು ಮರು ನಿಗದಿಗೊಳಿಸುವಂಜೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ.
ಶೈಕ್ಷಣಿಕ ಮಾರ್ಗಸೂಚಿ ಪ್ರಕಾರ ದಸರಾ ರಜೆಯನ್ನು ನೀಡಲಾಗಿದ್ದರೂ, ಆಯಾ ಸ್ಥಳೀಯ ಸನ್ನಿವೇಶಗಳಿಗೆ ತಕ್ಕಂತೆ ಶೈಕ್ಷಣಿಕ ವೇಳಾಪಟ್ಟಿ ಬದಲಾವಣೆ ಮಾಡಲು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಓ ಅವರಿಗೆ ಅನುಮತಿ ಈಗಾಗಲೇ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಸರಾ ರಜೆಯನ್ನು ನವರಾತ್ರಿ ಹಬ್ಬಕ್ಕೆ ಪೂರಕವಾಗುವಂತೆ ಸೆ.26ರಿಂದ 10ರ ವರೆಗೆ ನೀಡುವಂತೆ ಕೋರಿಕೆ ಬಂದಿದ್ದು, ಅದರಂತೆ ಪರಿಶೀಲಿಸಿ ಶೈಕ್ಷಣಿಕ ಚಟುವಟಿಕೆಗಳನ್ನು ಸರಿದೂಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ಅಲ್ಲದೆ, ಅ.2ರ ಗಾಂಧಿ ಜಯಂತಿ ಆಚರಣೆಯನ್ನು ನಡೆಸುವ ಷರತ್ತಿನೊಂದಿಗೆ ರಜೆ ಆದೇಶ ನೀಡುವಂತೆ ಜಿಲ್ಲಾಧಿಕಾರಿಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಸೂಚನೆ ನೀಡಿದ್ದಾರೆ.
ನವರಾತ್ರಿ ಕಳೆದ ಬಳಿಕ ದಸರಾ ರಜೆಯನ್ನು ನೀಡಿದರೆ ಹಬ್ಬದ ಮಜಾ ಅನುಭವಿಸಲು ಸಾಧ್ಯವಾಗುವುದಿಲ್ಲ ಎಂದು ಜನರು ಆಕ್ಷೇಪ ತೆಗೆದಿದ್ದರು. ಮಂಗಳೂರು ದಸರಾ ಎಂದೇ ಹೆಸರಾಗಿರುವ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ದಸರಾ ಉತ್ಸವ ಸೆ.25ರಿಂದ .5ರ ವರೆಗೆ ನಡೆಯುವುದರಿಂದ ಇದೇ ಅವಧಿಯಲ್ಲಿ ರಜೆ ನೀಡುವಂತೆ ಕೆಲವರು ಕೇಳಿಕೊಂಡಿದ್ದರು. ಇದರಂತೆ, ಶಾಸಕ ವೇದವ್ಯಾಸ ಕಾಮತ್, ಶಿಕ್ಷಣ ಸಚಿವರ ಗಮನಕ್ಕೆ ತಂದಿದ್ದರು.
Dasara holidays from September 26th to October 10th in Mangalore.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm