ಬ್ರೇಕಿಂಗ್ ನ್ಯೂಸ್
12-09-22 10:25 pm Mangalore Correspondent ಕರಾವಳಿ
ಮಂಗಳೂರು, ಸೆ.12: ಈ ಬಾರಿ ದಸರಾ ರಜೆಯನ್ನು ನವರಾತ್ರಿ ಕಳೆದ ಬಳಿಕ ಅ.3ರಿಂದ 16ರ ವರೆಗೆ ನೀಡಲಾಗಿತ್ತು. ಈ ಬಗ್ಗೆ ಸಾರ್ವಜನಿಕ ನೆಲೆಯಲ್ಲಿ ಆಕ್ಷೇಪ ಕೇಳಿಬರುತ್ತಿದ್ದಂತೆ ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್, ಶಿಕ್ಷಣ ಸಚಿವ ಬಿಸಿ ನಾಗೇಶ್ ಗಮನಕ್ಕೆ ತಂದಿದ್ದು, ದಸರಾ ರಜೆಯ ಅವಧಿಯನ್ನು ಮರು ನಿಗದಿಗೊಳಿಸುವಂಜೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ.
ಶೈಕ್ಷಣಿಕ ಮಾರ್ಗಸೂಚಿ ಪ್ರಕಾರ ದಸರಾ ರಜೆಯನ್ನು ನೀಡಲಾಗಿದ್ದರೂ, ಆಯಾ ಸ್ಥಳೀಯ ಸನ್ನಿವೇಶಗಳಿಗೆ ತಕ್ಕಂತೆ ಶೈಕ್ಷಣಿಕ ವೇಳಾಪಟ್ಟಿ ಬದಲಾವಣೆ ಮಾಡಲು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಓ ಅವರಿಗೆ ಅನುಮತಿ ಈಗಾಗಲೇ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಸರಾ ರಜೆಯನ್ನು ನವರಾತ್ರಿ ಹಬ್ಬಕ್ಕೆ ಪೂರಕವಾಗುವಂತೆ ಸೆ.26ರಿಂದ 10ರ ವರೆಗೆ ನೀಡುವಂತೆ ಕೋರಿಕೆ ಬಂದಿದ್ದು, ಅದರಂತೆ ಪರಿಶೀಲಿಸಿ ಶೈಕ್ಷಣಿಕ ಚಟುವಟಿಕೆಗಳನ್ನು ಸರಿದೂಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ಅಲ್ಲದೆ, ಅ.2ರ ಗಾಂಧಿ ಜಯಂತಿ ಆಚರಣೆಯನ್ನು ನಡೆಸುವ ಷರತ್ತಿನೊಂದಿಗೆ ರಜೆ ಆದೇಶ ನೀಡುವಂತೆ ಜಿಲ್ಲಾಧಿಕಾರಿಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಸೂಚನೆ ನೀಡಿದ್ದಾರೆ.
ನವರಾತ್ರಿ ಕಳೆದ ಬಳಿಕ ದಸರಾ ರಜೆಯನ್ನು ನೀಡಿದರೆ ಹಬ್ಬದ ಮಜಾ ಅನುಭವಿಸಲು ಸಾಧ್ಯವಾಗುವುದಿಲ್ಲ ಎಂದು ಜನರು ಆಕ್ಷೇಪ ತೆಗೆದಿದ್ದರು. ಮಂಗಳೂರು ದಸರಾ ಎಂದೇ ಹೆಸರಾಗಿರುವ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ದಸರಾ ಉತ್ಸವ ಸೆ.25ರಿಂದ .5ರ ವರೆಗೆ ನಡೆಯುವುದರಿಂದ ಇದೇ ಅವಧಿಯಲ್ಲಿ ರಜೆ ನೀಡುವಂತೆ ಕೆಲವರು ಕೇಳಿಕೊಂಡಿದ್ದರು. ಇದರಂತೆ, ಶಾಸಕ ವೇದವ್ಯಾಸ ಕಾಮತ್, ಶಿಕ್ಷಣ ಸಚಿವರ ಗಮನಕ್ಕೆ ತಂದಿದ್ದರು.
Dasara holidays from September 26th to October 10th in Mangalore.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 08:53 pm
Mangalore Correspondent
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm