ಬ್ರೇಕಿಂಗ್ ನ್ಯೂಸ್
13-09-22 09:20 am Mangaluru Correspondent ಕರಾವಳಿ
ಉಳ್ಳಾಲ, ಸೆ.13: ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾನೀರು ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.
ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ಬಳಿಯ ನಿವಾಸಿ ಆನಂದ್ ಸಫಲ್ಯ(70) ಮೃತ ದುರ್ದೈವಿ. ಸೋಮೇಶ್ವರ ದೇವಸ್ಥಾನದ ಬಳಿಯ ಆಟೋ ಪಾರ್ಕಲ್ಲಿ ರಿಕ್ಷಾ ಚಲಾಯಿಸುತ್ತಿದ್ದ ಆನಂದ್ ಅವರು ಸೋಮವಾರ ರಾತ್ರಿ ಬಾಡಿಗೆಗೆ ತೆರಳಿ ಹಿಂತಿರುಗುತ್ತಿದ್ದ ವೇಳೆ ಅವಘಡ ನಡೆದಿದೆ. ರಾತ್ರಿ 8.45 ರ ವೇಳೆಗೆ ಪಾನೀರು ಅಸ್ಸಿಸಿ ಶಾಲೆ ಬಳಿ ಆನಂದ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಉರುಳಿ ಕಮರಿಗೆ ಬಿದ್ದಿದೆ. ಆನಂದ್ ಅವರ ತಲೆಗೆ ಆಟೋ ರಿಕ್ಷಾದ ಕಬ್ಬಿಣದ ಸಲಾಕೆಗಳ ಏಟು ತಗುಲಿ ಸಾವು ಸಂಭವಿಸಿರುವುದಾಗಿ ತಿಳಿದುಬಂದಿದೆ.


ಮೃತ ಆನಂದ್ ಅವರು ಪುರಾಣ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ಎರಡು ಬ್ರಹ್ಮ ಕಲಶೋತ್ಸವದಲ್ಲಿ ನೀರಿನ ವ್ಯವಸ್ಥೆಯನ್ನ ಅಚ್ಚು ಕಟ್ಟಾಗಿ ನಿರ್ವಹಿಸಿದ್ದರು. ಅವರು ಪತ್ನಿ, ಪುತ್ರ, ಪುತ್ರಿಯನ್ನ ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore 70 year old Auto driver killed after auto topples and falls into ditch in Ullal. The deceased has been identifed as Anand from someshwara auto park.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am