ಬ್ರೇಕಿಂಗ್ ನ್ಯೂಸ್
13-09-22 01:04 pm Mangalore Correspondent ಕರಾವಳಿ
ಕಾರ್ಕಳ, ಸೆ.13: ಖಾಸಗಿ ಬಸ್ ಹಾಗೂ ಪಿಕಪ್ ಮುಖಾಮುಖಿ ಡಿಕ್ಕಿಯಾಗಿ ಪಿಕಪ್ ಚಾಲಕ ಸ್ಥಳದಲ್ಲೇ ಸಾವಿಗೀಡಾದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಚಿಕ್ಕಲ್ ಬೆಟ್ಟು ಕ್ರಾಸ್ ನ ದುಗ್ಗನರಾಯ ಚಡವು ಎಂಬಲ್ಲಿ ನಡೆದಿದೆ.
ಪಿಕಪ್ ಚಾಲಕ ನೆಲ್ಲಿಕಟ್ಟೆ ನಿವಾಸಿ ಸಂತೋಷ್ ನಾಯಕ್(36) ಸಾವಿಗೀಡಾದವರು. ಕುಂದಾಪುರದಿಂದ ಹೆಬ್ರಿ ಮೂಲಕ ಕಾರ್ಕಳ ಮಾರ್ಗವಾಗಿ ಬೆಂಗಳೂರಿಗೆ ಹೋಗುತ್ತಿದ್ದ ದುರ್ಗಾಂಬಾ ಬಸ್, ಹಿರ್ಗಾನ ಕಡೆಯಿಂದ ನೆಲ್ಲಿಕಟ್ಟೆಯ ಕಡೆಗೆ ಬರುತ್ತಿದ್ದ ಪಿಕ್ ಅಪ್ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಸೋಮವಾರ ರಾತ್ರಿ 9.15ಕ್ಕೆ ಘಟನೆ ನಡೆದಿದ್ದು ಅಪಘಾತದ ರಭಸಕ್ಕೆ ಪಿಕಪ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಚಾಲಕ ವಾಹನದಲ್ಲಿ ಸಿಲುಕಿ ದಾರುಣವಾಗಿ ಮೃತಪಟ್ಟಿದ್ದಾರೆ.

ಬಸ್ ಚಾಲಕ ಅತೀ ವೇಗವಾಗಿ ಚಾಲನೆ ಮಾಡಿಕೊಂಡು ಬಂದು ತಿರುವಿನಲ್ಲಿ ಬಸ್ ನಿಯಂತ್ರಣಕ್ಕೆ ಸಿಗದೆ, ನೇರವಾಗಿ ಪಿಕಪ್ ಗೆ ಅಪ್ಪಳಿಸಿದೆ ಎನ್ನಲಾಗುತ್ತಿದೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Bangalore Durgamba bus jeep accident, pickup driver dies on spot in Karkala. The deceased has been identified as Santosh Nayak (36).
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm