ಬ್ರೇಕಿಂಗ್ ನ್ಯೂಸ್
14-09-22 02:11 pm Udupi Correspondent ಕರಾವಳಿ
ಉಡುಪಿ, ಸೆ 14 : ಕಾರ್ಕಳ ಸಾವಯವ ಕೃಷಿಕ ತೆಳ್ಳಾರು ನೀಲೆಬೆಟ್ಟು ಭಾಸ್ಕರ ಹೆಗ್ಡೆ (63) ಅವರು ತಮ್ಮ ನಿವಾಸದಲ್ಲಿ ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.
ಪತ್ನಿ ಚಾ ಮಾಡಲೆಂದು ಅಡುಗೆ ಕೊಠಡಿ ಪ್ರವೇಶಿದ್ದ ವೇಳೆ ಗುಂಡಿನ ಸದ್ದು ಕೇಳಿಬಂದಿದ್ದು, ಹೊರಗೆ ಬಂದು ನೋಡುವಾಗ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬಹಿರಂಗಗೊಂಡಿದೆ.
ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರು ಸಾವಯವ ಕೃಷಿಕಯಲ್ಲಿ ತೊಡಗಿಸಿಕೊಂಡಿದ್ದರು.
ತನ್ನ ಜಮೀನಿನಲ್ಲಿ ಸಾವಯವ ತರಕಾರಿ ಬೆಳೆಯುತಿದ್ದರು. ಆತ್ಮಹತ್ಯೆಗೆ ಆರ್ಥಿಕ ಅಡಚಣೆ ಕಾರಣ ಎಂದು ಹೇಳಲಾಗುತಿದ್ದು. ಖಚಿತ ಮಾಹಿತಿ ತನಿಖೆಯಿಂದಷ್ಟೆ ಬಹಿರಂಗವಾಗಬೇಕಿದೆ. ಪೊಲೀಸರು ಘಟನೆ ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.
Udupi Financial crises man commits suicide by shooting himself using his gun in Karkala. The deceased has been identified as Bhaskar Hedge (63).
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm