ಬ್ರೇಕಿಂಗ್ ನ್ಯೂಸ್
14-09-22 02:11 pm Udupi Correspondent ಕರಾವಳಿ
ಉಡುಪಿ, ಸೆ 14 : ಕಾರ್ಕಳ ಸಾವಯವ ಕೃಷಿಕ ತೆಳ್ಳಾರು ನೀಲೆಬೆಟ್ಟು ಭಾಸ್ಕರ ಹೆಗ್ಡೆ (63) ಅವರು ತಮ್ಮ ನಿವಾಸದಲ್ಲಿ ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.
ಪತ್ನಿ ಚಾ ಮಾಡಲೆಂದು ಅಡುಗೆ ಕೊಠಡಿ ಪ್ರವೇಶಿದ್ದ ವೇಳೆ ಗುಂಡಿನ ಸದ್ದು ಕೇಳಿಬಂದಿದ್ದು, ಹೊರಗೆ ಬಂದು ನೋಡುವಾಗ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬಹಿರಂಗಗೊಂಡಿದೆ.
ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರು ಸಾವಯವ ಕೃಷಿಕಯಲ್ಲಿ ತೊಡಗಿಸಿಕೊಂಡಿದ್ದರು.
ತನ್ನ ಜಮೀನಿನಲ್ಲಿ ಸಾವಯವ ತರಕಾರಿ ಬೆಳೆಯುತಿದ್ದರು. ಆತ್ಮಹತ್ಯೆಗೆ ಆರ್ಥಿಕ ಅಡಚಣೆ ಕಾರಣ ಎಂದು ಹೇಳಲಾಗುತಿದ್ದು. ಖಚಿತ ಮಾಹಿತಿ ತನಿಖೆಯಿಂದಷ್ಟೆ ಬಹಿರಂಗವಾಗಬೇಕಿದೆ. ಪೊಲೀಸರು ಘಟನೆ ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.
Udupi Financial crises man commits suicide by shooting himself using his gun in Karkala. The deceased has been identified as Bhaskar Hedge (63).
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm