ಬ್ರೇಕಿಂಗ್ ನ್ಯೂಸ್
14-09-22 02:11 pm Udupi Correspondent ಕರಾವಳಿ
ಉಡುಪಿ, ಸೆ 14 : ಕಾರ್ಕಳ ಸಾವಯವ ಕೃಷಿಕ ತೆಳ್ಳಾರು ನೀಲೆಬೆಟ್ಟು ಭಾಸ್ಕರ ಹೆಗ್ಡೆ (63) ಅವರು ತಮ್ಮ ನಿವಾಸದಲ್ಲಿ ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.
ಪತ್ನಿ ಚಾ ಮಾಡಲೆಂದು ಅಡುಗೆ ಕೊಠಡಿ ಪ್ರವೇಶಿದ್ದ ವೇಳೆ ಗುಂಡಿನ ಸದ್ದು ಕೇಳಿಬಂದಿದ್ದು, ಹೊರಗೆ ಬಂದು ನೋಡುವಾಗ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬಹಿರಂಗಗೊಂಡಿದೆ.
ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರು ಸಾವಯವ ಕೃಷಿಕಯಲ್ಲಿ ತೊಡಗಿಸಿಕೊಂಡಿದ್ದರು.
ತನ್ನ ಜಮೀನಿನಲ್ಲಿ ಸಾವಯವ ತರಕಾರಿ ಬೆಳೆಯುತಿದ್ದರು. ಆತ್ಮಹತ್ಯೆಗೆ ಆರ್ಥಿಕ ಅಡಚಣೆ ಕಾರಣ ಎಂದು ಹೇಳಲಾಗುತಿದ್ದು. ಖಚಿತ ಮಾಹಿತಿ ತನಿಖೆಯಿಂದಷ್ಟೆ ಬಹಿರಂಗವಾಗಬೇಕಿದೆ. ಪೊಲೀಸರು ಘಟನೆ ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.
Udupi Financial crises man commits suicide by shooting himself using his gun in Karkala. The deceased has been identified as Bhaskar Hedge (63).
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm