ಬ್ರೇಕಿಂಗ್ ನ್ಯೂಸ್
14-09-22 08:08 pm Mangalore Correspondent ಕರಾವಳಿ
ಮಂಗಳೂರು, ಸೆ.14 : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದ್ದು, 8590710748 ಮೊಬೈಲ್ ನಂಬರ್ ನಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸ್ ಅಪ್ ಮೂಲಕ ಸಂದೇಶ ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ಕೇಳಿದರೆ ಮೋಸ ಹೋಗಬೇಡಿ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಹೇಳಿದ್ದಾರೆ.
ಆ ನಂಬರ್ ಹ್ಯಾಕ್ ಆಗಿರುವುದರಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರದ್ದಾಗಿರುವುದಿಲ್ಲ. ಆದಕಾರಣ ಯಾರು ಕೂಡ ಯಾವುದೇ ರೀತಿಯಲ್ಲಿ ಸಹಾಯ ಅಥವಾ ಹಣವನ್ನು ಕೇಳಿದರೆ ಆ ನಂಬರ್ ಗೆ ವರ್ಗಾಯಿಸದಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮನವಿ ಮಾಡಿದ್ದಾರೆ.


8590710748 ಈ ನಂಬರ್ ನಿಂದ ಯಾವುದೇ ರೀತಿಯ ಮನವಿ ಬಂದಲ್ಲಿ ಅದನ್ನು ಬ್ಲಾಕ್ ಮಾಡಿ, ಜಿಲ್ಲಾಡಳಿತದ ಗಮನಕ್ಕೆ ತರುವಂತೆಯೂ ಜಿಲ್ಲಾಧಿಕಾರಿ ಕೋರಿದ್ದಾರೆ. ಇತ್ತೀಚೆಗೆ ಸೈಬರ್ ಹ್ಯಾಕರ್ಸ್ ಮೈಲ್, ಫೇಸ್ಬುಕ್ ಹ್ಯಾಕ್ ಮಾಡುವುದು ಮಾಮೂಲಿ ಆಗಿತ್ತು. ಆಮೂಲಕ ಫೋಟೊ ಬಳಸಿ ಹಣ ಕೇಳಿ ಯಾಮಾರಿಸುತ್ತಿದ್ದರು. ಒಂದು ವರ್ಷದ ಹಿಂದೆ ಉಡುಪಿ ಜಿಲ್ಲಾಧಿಕಾರಿಯ ಫೇಸ್ಬುಕ್ ಹ್ಯಾಕ್ ಮಾಡಿದ್ದು ಬೆಳಕಿಗೆ ಬಂದಿತ್ತು. ಇದೀಗ ಮೊಬೈಲ್ ನಂಬರನ್ನೇ ಹ್ಯಾಕ್ ಮಾಡಿ, ಯಾಮಾರಿಸುವ ಪ್ರಯತ್ನ ನಡೆದಿದೆ.
Mangalore DC Mobile number hacked, hackers demand money using the same number and WhatsApp using his profile picture. Dc has requested the public to be alert and not to give any money if demanded.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 01:40 pm
HK News Desk
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
ಪಾಕಿಸ್ತಾನಕ್ಕೆ ಜ್ಞಾನೋದಯ ; ನಾವು ಅಮೆರಿಕ ನಂಬಿ ಕೆಟ...
11-02-26 06:47 pm
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
12-02-26 11:41 am
Mangalore Correspondent
ಮಂಗಳೂರಿನ ಸ್ವಸ್ತಿಕಾ ಬಿಸಿನೆಸ್ ಸ್ಕೂಲ್ ರಾಜ್ಯದ ಮೊದ...
11-02-26 06:00 pm
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am