ಬ್ರೇಕಿಂಗ್ ನ್ಯೂಸ್
15-09-22 10:59 pm Mangalore Correspondent ಕರಾವಳಿ
ಉಳ್ಳಾಲ, ಸೆ.15 : ಉಳ್ಳಾಲ ನಗರಸಭೆಗೆ ತೆರಿಗೆ ಹಣವನ್ನೂ ಅಧಿಕಾರಿಗಳು ಪಾವತಿಸದೆ ವಂಚಿಸುತ್ತಿದ್ದು, ನಾನಾ ರೀತಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ತನ್ನ ಕ್ಷೇತ್ರಕ್ಕೆ ಅನುದಾನ ಮಂಜೂರಾದರೂ ಕಾಮಗಾರಿ ವಿಳಂಬಿಸಿದ ನಗರಾಡಳಿತದ ವಿರುದ್ಧ ಆಡಳಿತ ಕಾಂಗ್ರೆಸ್ ಪಕ್ಷದ ಸದಸ್ಯರಾದ ರವಿಚಂದ್ರ ಗಟ್ಟಿ ಅರೆ ನಗ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.
ಉಳ್ಳಾಲ ನಗರಸಭೆ ಸದಸ್ಯ ರವಿಚಂದ್ರ ಯಾನೆ ಪಾನಕ ರವಿ ನಗರಾಡಳಿತದ ವಿರುದ್ಧವೇ ಅರೆನಗ್ನವಾಗಿ ಪ್ರತಿಭಟಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಒಂದು ವೀಡಿಯೋ ತುಣುಕಲ್ಲಿ ನಗರಸಭೆಯ ಭ್ರಷ್ಟಾಚಾರದ ಬಗ್ಗೆ ರವಿ ಮಾತನಾಡಿದ್ದು ಕಟ್ಟಡಗಳಿಗೆ ಡೋರ್ ನಂಬರ್ ನೀಡಲು ನಗರಸಭೆಯ ಅಧ್ಯಕ್ಷರಾದ ಚಿತ್ರಕಲಾ, ಉಪಾಧ್ಯಕ್ಷ ಆಯೂಬ್ ಮಂಚಿಲರವರು ನಲ್ವತ್ತರಿಂದ ಐವತ್ತು ಸಾವಿರ ರೂಪಾಯಿಗಳನ್ನ ಪಡೆಯುತ್ತಾರೆಂದು ಆರೋಪಿಸಿದ್ದಾರೆ.


ಅಲ್ಲದೆ ನಗರದಾದ್ಯಂತ ಸಂಗ್ರಹಿಸಿದ ತೆರಿಗೆ ಹಣವನ್ನೂ ನಗರಸಭೆಗೆ ಕಟ್ಟದೆ ಜನರಿಗೆ ಸೈಬರ್ ನಲ್ಲಿ ಮುದ್ರಿತ ನಕಲಿ ರಶೀದಿ ನೀಡಿ ವಂಚಿಸುತ್ತಿದ್ದು ಇದರಲ್ಲಿ ತುಳಸಿ, ಚಂದ್ರ ಮತ್ತು ಆರೋಗ್ಯ ಅಧಿಕಾರಿಗಳು ಶಾಮೀಲಾಗಿರುವುದಾಗಿ ಆರೋಪಿಸಿದ್ದಾರೆ. ನಗರಸಭೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವಾಗುತ್ತಿದ್ದರೂ ಹಿಂದಿನ ಪೌರಾಯುಕ್ತ ರಾಯಪ್ಪ ಅವರು ಕೇವಲ ಸ್ವಚ್ಛ ಭಾರತವೆಂದು ಕಸದ ಹಿಂದೆ ಬಿದ್ದಿದ್ದರು. ಇದೀಗ ನೂತನವಾಗಿ ಬಂದಿರುವ ಪೌರಾಯುಕ್ತರು ಭ್ರಷ್ಟಾಚಾರಕ್ಕೆ ಬ್ರೇಕ್ ಹಾಕ ಬೇಕೆಂದು ಒತ್ತಾಯಿಸಿದ್ದಾರೆ.

ರವಿ ಪ್ರತಿನಿಧಿಸುತ್ತಿರುವ ವಾರ್ಡ್ ಗೆ ಕಾಮಗಾರಿ ನಡೆಸಲು 14 ನೇ ಹಣಕಾಸು ಯೋಜನೆಯಡಿ ಅನುದಾನ ಮಂಜೂರಾದರೂ ಕಾಮಗಾರಿ ಆರಂಭಿಸದ ಧೋರಣೆ ವಿರುದ್ಧ ಗುರುವಾರ ನಗರಾಡಳಿತದ ಕಚೇರಿಯಲ್ಲಿ ಅರೆನಗ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.
Mangalore Ullal town municipality corruption, Congress member does half naked protest.
14-12-25 11:37 pm
HK News Desk
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
Earthqake, Davangere, Vijayanagara: ದಾವಣಗೆರೆ,...
13-12-25 10:47 pm
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
14-12-25 07:20 pm
HK News Desk
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
14-12-25 05:48 pm
Mangalore Correspondent
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
14-12-25 11:10 pm
Mangalore Correspondent
ಟೀಮ್ ಎಸ್ಡಿಪಿಐ ಹೆಸರಲ್ಲಿ ಹಿಂದುಗಳ ಬಗ್ಗೆ ನಿಂದಿಸಿ...
14-12-25 09:12 pm
Illegal Cattle Transport Case: ಅಕ್ರಮ ಗೋಸಾಗಾಟ...
14-12-25 08:35 pm
ಶಿರಿಯಾರ ಸೇವಾ ಸಹಕಾರಿ ಸಂಘದಲ್ಲಿ ಕೋಟ್ಯಂತರ ವಂಚನೆ ;...
14-12-25 05:33 pm
Shivamogga Double Murder: ಶಿವಮೊಗ್ಗದಲ್ಲಿ ಡಬಲ್...
13-12-25 12:51 pm