ಬ್ರೇಕಿಂಗ್ ನ್ಯೂಸ್
16-09-22 05:17 pm Mangalore Correspondent ಕರಾವಳಿ
ಉಳ್ಳಾಲ, ಸೆ.16 : ಹೆದ್ದಾರಿಯಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಗೆ ಬೈಕ್ ಡಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಮೀನು ಸಾಗಿಸುವ ಕ್ಯಾಂಟರ್ ಲಾರಿ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ರಾ.ಹೆ. 66 ರ ತೊಕ್ಕೊಟ್ಟು ಬೈಪಾಸ್ ನಲ್ಲಿ ನಡೆದಿದೆ.
ಕಾಸರಗೋಡು ಜಿಲ್ಲೆಯ, ಕುಂಬಳೆ ಉಲ್ಲೋಡಿ ನಿವಾಸಿ ನಿತಿನ್ ಮಾನ್ಯ(27) ಮೃತ ಯುವಕ. ನಿತಿನ್ ಅವರು ಟೆಲ್ಕೊ ಸೋಲಾರ್ ಕಂಪನಿಯ ಕಾಸರಗೋಡು ಶಾಖೆಯಲ್ಲಿ ಸೇಲ್ಸ್ ಮ್ಯಾನ್ ಆಗಿದ್ದರಂತೆ. ಅವರಿಂದು ಕೃಷ್ಣ ಪ್ರಸಾದ್ ಎಂಬವರ ಮೋಟಾರ್ ಬೈಕಲ್ಲಿ ಮಂಗಳೂರಿಗೆ ಬಂದು ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ನಿತಿನ್ ಬೈಕಲ್ಲಿ ಮಂಗಳೂರಿನಿಂದ ಕುಂಬಳೆಗೆ ವಾಪಸಾಗುತ್ತಿದ್ದ ವೇಳೆ ತೊಕ್ಕೊಟ್ಟು ಸಮೀಪದ ಬೈಪಾಸ್ ಹೆದ್ದಾರಿಯಲ್ಲಿ ವಾಹನಗಳ ವೇಗ ಮಿತಿಗಾಗಿ ಹಾಕಲಾಗಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟಿದ್ದಾರೆ. ಇದೇ ವೇಳೆ ಕೇರಳಕ್ಕೆ ಧಾವಿಸುತ್ತಿದ್ದ ಮೀನು ತುಂಬಿದ ಕ್ಯಾಂಟರ್ ಲಾರಿ ನಿತಿನ್ ತಲೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕೃಷ್ಣಪ್ರಸಾದ್ ಅವರ ಬೈಕನ್ನ ನಿತಿನ್ ಕಳೆದ ಎರಡು ವಾರಗಳಿಂದ ಬಳಸುತ್ತಿದ್ದರಂತೆ. ನಿತಿನ್ ಅವರು ಇಂದು ಮಂಗಳೂರಿಗೆ ಯಾಕಾಗಿ ಬಂದಿದ್ದಾರೆಂದು ತಿಳಿದಿಲ್ಲ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
A 22-year-old youth was killed in a road accident at Kumpala Bypass road on National Highway here in Mangalore. The deceased is identified as Nithin Manya, a resident of Kumble in Kasargod. He was killed after the truck rammed him.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm