ಬ್ರೇಕಿಂಗ್ ನ್ಯೂಸ್
16-09-22 05:17 pm Mangalore Correspondent ಕರಾವಳಿ
ಉಳ್ಳಾಲ, ಸೆ.16 : ಹೆದ್ದಾರಿಯಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಗೆ ಬೈಕ್ ಡಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಮೀನು ಸಾಗಿಸುವ ಕ್ಯಾಂಟರ್ ಲಾರಿ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ರಾ.ಹೆ. 66 ರ ತೊಕ್ಕೊಟ್ಟು ಬೈಪಾಸ್ ನಲ್ಲಿ ನಡೆದಿದೆ.
ಕಾಸರಗೋಡು ಜಿಲ್ಲೆಯ, ಕುಂಬಳೆ ಉಲ್ಲೋಡಿ ನಿವಾಸಿ ನಿತಿನ್ ಮಾನ್ಯ(27) ಮೃತ ಯುವಕ. ನಿತಿನ್ ಅವರು ಟೆಲ್ಕೊ ಸೋಲಾರ್ ಕಂಪನಿಯ ಕಾಸರಗೋಡು ಶಾಖೆಯಲ್ಲಿ ಸೇಲ್ಸ್ ಮ್ಯಾನ್ ಆಗಿದ್ದರಂತೆ. ಅವರಿಂದು ಕೃಷ್ಣ ಪ್ರಸಾದ್ ಎಂಬವರ ಮೋಟಾರ್ ಬೈಕಲ್ಲಿ ಮಂಗಳೂರಿಗೆ ಬಂದು ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.



ನಿತಿನ್ ಬೈಕಲ್ಲಿ ಮಂಗಳೂರಿನಿಂದ ಕುಂಬಳೆಗೆ ವಾಪಸಾಗುತ್ತಿದ್ದ ವೇಳೆ ತೊಕ್ಕೊಟ್ಟು ಸಮೀಪದ ಬೈಪಾಸ್ ಹೆದ್ದಾರಿಯಲ್ಲಿ ವಾಹನಗಳ ವೇಗ ಮಿತಿಗಾಗಿ ಹಾಕಲಾಗಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟಿದ್ದಾರೆ. ಇದೇ ವೇಳೆ ಕೇರಳಕ್ಕೆ ಧಾವಿಸುತ್ತಿದ್ದ ಮೀನು ತುಂಬಿದ ಕ್ಯಾಂಟರ್ ಲಾರಿ ನಿತಿನ್ ತಲೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ಕೃಷ್ಣಪ್ರಸಾದ್ ಅವರ ಬೈಕನ್ನ ನಿತಿನ್ ಕಳೆದ ಎರಡು ವಾರಗಳಿಂದ ಬಳಸುತ್ತಿದ್ದರಂತೆ. ನಿತಿನ್ ಅವರು ಇಂದು ಮಂಗಳೂರಿಗೆ ಯಾಕಾಗಿ ಬಂದಿದ್ದಾರೆಂದು ತಿಳಿದಿಲ್ಲ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
A 22-year-old youth was killed in a road accident at Kumpala Bypass road on National Highway here in Mangalore. The deceased is identified as Nithin Manya, a resident of Kumble in Kasargod. He was killed after the truck rammed him.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm