ಬ್ರೇಕಿಂಗ್ ನ್ಯೂಸ್
16-09-22 05:17 pm Mangalore Correspondent ಕರಾವಳಿ
ಉಳ್ಳಾಲ, ಸೆ.16 : ಹೆದ್ದಾರಿಯಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಗೆ ಬೈಕ್ ಡಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಮೀನು ಸಾಗಿಸುವ ಕ್ಯಾಂಟರ್ ಲಾರಿ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ರಾ.ಹೆ. 66 ರ ತೊಕ್ಕೊಟ್ಟು ಬೈಪಾಸ್ ನಲ್ಲಿ ನಡೆದಿದೆ.
ಕಾಸರಗೋಡು ಜಿಲ್ಲೆಯ, ಕುಂಬಳೆ ಉಲ್ಲೋಡಿ ನಿವಾಸಿ ನಿತಿನ್ ಮಾನ್ಯ(27) ಮೃತ ಯುವಕ. ನಿತಿನ್ ಅವರು ಟೆಲ್ಕೊ ಸೋಲಾರ್ ಕಂಪನಿಯ ಕಾಸರಗೋಡು ಶಾಖೆಯಲ್ಲಿ ಸೇಲ್ಸ್ ಮ್ಯಾನ್ ಆಗಿದ್ದರಂತೆ. ಅವರಿಂದು ಕೃಷ್ಣ ಪ್ರಸಾದ್ ಎಂಬವರ ಮೋಟಾರ್ ಬೈಕಲ್ಲಿ ಮಂಗಳೂರಿಗೆ ಬಂದು ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ನಿತಿನ್ ಬೈಕಲ್ಲಿ ಮಂಗಳೂರಿನಿಂದ ಕುಂಬಳೆಗೆ ವಾಪಸಾಗುತ್ತಿದ್ದ ವೇಳೆ ತೊಕ್ಕೊಟ್ಟು ಸಮೀಪದ ಬೈಪಾಸ್ ಹೆದ್ದಾರಿಯಲ್ಲಿ ವಾಹನಗಳ ವೇಗ ಮಿತಿಗಾಗಿ ಹಾಕಲಾಗಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟಿದ್ದಾರೆ. ಇದೇ ವೇಳೆ ಕೇರಳಕ್ಕೆ ಧಾವಿಸುತ್ತಿದ್ದ ಮೀನು ತುಂಬಿದ ಕ್ಯಾಂಟರ್ ಲಾರಿ ನಿತಿನ್ ತಲೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕೃಷ್ಣಪ್ರಸಾದ್ ಅವರ ಬೈಕನ್ನ ನಿತಿನ್ ಕಳೆದ ಎರಡು ವಾರಗಳಿಂದ ಬಳಸುತ್ತಿದ್ದರಂತೆ. ನಿತಿನ್ ಅವರು ಇಂದು ಮಂಗಳೂರಿಗೆ ಯಾಕಾಗಿ ಬಂದಿದ್ದಾರೆಂದು ತಿಳಿದಿಲ್ಲ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
A 22-year-old youth was killed in a road accident at Kumpala Bypass road on National Highway here in Mangalore. The deceased is identified as Nithin Manya, a resident of Kumble in Kasargod. He was killed after the truck rammed him.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm