ಬ್ರೇಕಿಂಗ್ ನ್ಯೂಸ್
18-09-22 10:04 pm Mangalore Correspondent ಕರಾವಳಿ
ಪುತ್ತೂರು, ಸೆ.18 : ದೇಶದಲ್ಲಿ ನಶಿಸುತ್ತಿರುವ ಚಿರತೆ ಸಂತತಿಯನ್ನು ಬೆಳೆಸುವ ನಿಟ್ಟಿನಲ್ಲಿ ನಮೀಬಿಯಾದಿಂದ ಭಾರತಕ್ಕೆ ಎಂಟು ಚೀತಾಗಳನ್ನು ತರಿಸಲಾಗಿದೆ. ಚಿರತೆಗಳ ದಂಡಿನ ಜೊತೆಗೆ ಪಶುವೈದ್ಯರ ತಂಡವೊಂದು ಬಂದಿದ್ದು ಆ ಪೈಕಿ ಡಾ.ಸನತ್ ಕೃಷ್ಣ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುಳಿಯದವರು.
ಡಾ.ಸನತ್ಕೃಷ್ಣ ಅವರು ದಿ.ಕೇಶವ ಭಟ್ ಮುಳಿಯ ಮತ್ತು ಉಷಾ ದಂಪತಿಯ ಪುತ್ರ. ಅವರ ಪತ್ನಿ ಡಾ.ಪ್ರಿಯಾಂಕಾ ಜಾಸ್ತಾ ಅವರೂ ಪಶುವೈದ್ಯೆಯಾಗಿದ್ದಾರೆ. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪಿಯು ಹಾಗೂ ಪದವಿ ಶಿಕ್ಷಣ ಪಡೆದ ಬಳಿಕ ಸನತ್ ಕೃಷ್ಣ ಅವರು ಬೆಂಗಳೂರಿನಲ್ಲಿ ಪಶು ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಈ ಹಿಂದೆ ಅವರು ಬೆಂಗಳೂರಿನ ಬನ್ನೇರುಘಟ್ಟ ಉದ್ಯಾನವನದಲ್ಲಿ ಕಾರ್ಯ ನಿರ್ವಹಿಸಿದ್ದರು. ಬಳಿಕ ಆಫ್ರಿಕಾದಲ್ಲಿ ಅಧ್ಯಯನ ನಡೆಸಿ, ಅಲ್ಲಿ ಕೆಲಕಾಲ ಪಶು ವೈದ್ಯರಾಗಿ ಕರ್ತವ್ಯ ನಿರ್ವಹಿಸಿದ್ದರು.

ಹುಲಿಗಳಿಗೆ ಹಾಗೂ ಇತರ ವನ್ಯಜೀವಿಗಳಿಗೆ ರೇಡಿಯೊ ಕಾಲರ್ ಅಳವಡಿಕೆ, ಸ್ಮೃತಿ ತಪ್ಪಿಸುವ ಚುಚ್ಚುಮದ್ದು ನೀಡುವಿಕೆ ಸೇರಿದಂತೆ ಅನೇಕ ಪ್ರಮುಖ ಕಾರ್ಯ ಯೋಜನೆಗಳಲ್ಲಿ ಹಿಂದೆಯೂ ಭಾಗವಹಿಸಿದ್ದರು. ಮುಂದಿನ ತಿಂಗಳು ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅವರು ಹುಟ್ಟೂರಿಗೆ ಮರಳಲಿದ್ದಾರೆ ಸನತ್ಕೃಷ್ಣ ಅವರ ಚಿಕ್ಕಪ್ಪ ತಿಳಿಸಿದ್ದಾರೆ.

ಸದ್ಯಕ್ಕೆ ನವದೆಹಲಿಯ ನ್ಯಾಷನಲ್ ಝೂವಾಲಾಜಿಕಲ್ ಪಾರ್ಕ್ನಲ್ಲಿ ಸಹಾಯಕ ಪಶು ವೈದ್ಯಕೀಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಭಾರತಕ್ಕೆ ಚೀತಾಗಳನ್ನು ತಂದ ಬಗ್ಗೆ ಖುಷಿ ಹಂಚಿಕೊಂಡ ಡಾ.ಸನತ್ಕೃಷ್ಣ ಮುಳಿಯ ಅವರ ಸಂಬಂಧಿ, ಗುತ್ತಿಗಾರು ಗ್ರಾಮದ ಕೇಶವ ಭಟ್ ಮುಳಿಯ, ‘ಇದು ದೇಶಕ್ಕೆ ಹೆಮ್ಮಯ ಕ್ಷಣ. ಚೀತಾಗಳನ್ನು ಕರೆತಂದ ತಂಡದಲ್ಲಿದ್ದ ಪಶುವೈದ್ಯರು ನಮ್ಮ ರಾಜ್ಯದವರು ಎಂಬುದು ಹೆಮ್ಮೆ ಪಡುವ ವಿಷಯ ಎಂದು ತಿಳಿಸಿದ್ದಾರೆ.
A veterinarian hailing from Puttur in Dakshina Kannada, Dr Sanath Muliya, was part of the delegation that accompanied the eight cheetahs, including five females and three males, from Namibia that were released by PM Narendra Modi into quarantine enclosures in Kuno National Park in Madhya Pradesh.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am