ಬ್ರೇಕಿಂಗ್ ನ್ಯೂಸ್
19-09-22 09:42 am HK News Desk ಕರಾವಳಿ
ಉಳ್ಳಾಲ, ಸೆ.19: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ ಘಟನೆ ರಾ.ಹೆ 66ರ ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ನಸುಕಿನ ವೇಳೆ ನಡೆದಿದೆ.
ತೊಕ್ಕೊಟ್ಟು ಅಂಬಿಕಾರೋಡ್ನಲ್ಲಿರುವ ವೈನ್ & ಡೈನ್ ಬಾರ್ ಮ್ಯಾನೇಜರ್ ಚಿಕ್ಕಮಗಳೂರು ಜಿಲ್ಲೆ, ಹರಣೆ ನಿವಾಸಿ ಪ್ರತಾಪ್ ಶೆಟ್ಟಿ (32) ಮೃತ ಯುವಕ. ಪ್ರತಾಪ್ ಅವರ ಚಿಕ್ಕಮ್ಮನ ಮಗ ವೈನ್ & ಡೈನ್ ಬಾರ್ ಕೌಂಟರ್ ಬಾಯ್ ಚಿಕ್ಕಮಗಳೂರು ಜಿಲ್ಲೆಯ ಕಿಗ್ಗ ನಿವಾಸಿ ಅಭಿ ಶೆಟ್ಟಿ(22) ಗಂಭೀರ ಸ್ಥಿತಿಯಲ್ಲಿ ನಗರದ ಇಂಡಿಯಾನ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಪ್ರತಾಪ್ ಮತ್ತು ಅಭಿ ಇಂದು ಮುಂಜಾನೆ 2 ಗಂಟೆಗೆ ಕೆಲಸ ಮುಗಿಸಿ ಫರಂಗಿಪೇಟೆಯ ಮಧ್ಯ ಪ್ರದೇಶ್ ಬಾರ್ ಕಡೆಗೆ ಬೈಕಲ್ಲಿ ಹೊರಟಿದ್ದರು. ಪ್ರತಾಪ್ ಅವರ ಅಣ್ಣ ಮಧ್ಯ ಪ್ರದೇಶ್ ಬಾರಲ್ಲಿ ಮ್ಯಾನೇಜರ್ ಆಗಿದ್ದು ಅವರ ಕೊಠಡಿಗೆ ಇಬ್ಬರೂ ಹೊರಟಿದ್ದರು. ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ವೇಗದಲ್ಲಿದ್ದ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ಬೈಕ್ ಬಿದ್ದ ರಭಸಕ್ಕೆ ಸವಾರರಿಬ್ಬರು 50 ಮೀಟರ್ ನಷ್ಟು ದೂರ ಎಸೆಯಲ್ಪಟ್ಟಿದ್ದು ಸವಾರ ಪ್ರತಾಪ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಹ ಸವಾರ ಅಭಿ ಸ್ಥಿತಿಯೂ ಚಿಂತಾಜನಕವಾಗಿದ್ದು ಆತನನ್ನ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಆಸ್ಪತ್ರೆಗೆ ಸೇರಿಸಿ ಪ್ರಕರಣ ದಾಖಲಿಸಿದ್ದಾರೆ.
Mangalore Bike accident near Jeppinamogaru Mahakali Padu cross wine and dine Bar manager dies on spot. The deceased has been identified as Prathap Shetty (32). Pillon rider Abhi is said to be critical.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm