ಬ್ರೇಕಿಂಗ್ ನ್ಯೂಸ್
19-09-22 09:42 am HK News Desk ಕರಾವಳಿ
ಉಳ್ಳಾಲ, ಸೆ.19: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ ಘಟನೆ ರಾ.ಹೆ 66ರ ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ನಸುಕಿನ ವೇಳೆ ನಡೆದಿದೆ.
ತೊಕ್ಕೊಟ್ಟು ಅಂಬಿಕಾರೋಡ್ನಲ್ಲಿರುವ ವೈನ್ & ಡೈನ್ ಬಾರ್ ಮ್ಯಾನೇಜರ್ ಚಿಕ್ಕಮಗಳೂರು ಜಿಲ್ಲೆ, ಹರಣೆ ನಿವಾಸಿ ಪ್ರತಾಪ್ ಶೆಟ್ಟಿ (32) ಮೃತ ಯುವಕ. ಪ್ರತಾಪ್ ಅವರ ಚಿಕ್ಕಮ್ಮನ ಮಗ ವೈನ್ & ಡೈನ್ ಬಾರ್ ಕೌಂಟರ್ ಬಾಯ್ ಚಿಕ್ಕಮಗಳೂರು ಜಿಲ್ಲೆಯ ಕಿಗ್ಗ ನಿವಾಸಿ ಅಭಿ ಶೆಟ್ಟಿ(22) ಗಂಭೀರ ಸ್ಥಿತಿಯಲ್ಲಿ ನಗರದ ಇಂಡಿಯಾನ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಪ್ರತಾಪ್ ಮತ್ತು ಅಭಿ ಇಂದು ಮುಂಜಾನೆ 2 ಗಂಟೆಗೆ ಕೆಲಸ ಮುಗಿಸಿ ಫರಂಗಿಪೇಟೆಯ ಮಧ್ಯ ಪ್ರದೇಶ್ ಬಾರ್ ಕಡೆಗೆ ಬೈಕಲ್ಲಿ ಹೊರಟಿದ್ದರು. ಪ್ರತಾಪ್ ಅವರ ಅಣ್ಣ ಮಧ್ಯ ಪ್ರದೇಶ್ ಬಾರಲ್ಲಿ ಮ್ಯಾನೇಜರ್ ಆಗಿದ್ದು ಅವರ ಕೊಠಡಿಗೆ ಇಬ್ಬರೂ ಹೊರಟಿದ್ದರು. ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ವೇಗದಲ್ಲಿದ್ದ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ಬೈಕ್ ಬಿದ್ದ ರಭಸಕ್ಕೆ ಸವಾರರಿಬ್ಬರು 50 ಮೀಟರ್ ನಷ್ಟು ದೂರ ಎಸೆಯಲ್ಪಟ್ಟಿದ್ದು ಸವಾರ ಪ್ರತಾಪ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಹ ಸವಾರ ಅಭಿ ಸ್ಥಿತಿಯೂ ಚಿಂತಾಜನಕವಾಗಿದ್ದು ಆತನನ್ನ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಆಸ್ಪತ್ರೆಗೆ ಸೇರಿಸಿ ಪ್ರಕರಣ ದಾಖಲಿಸಿದ್ದಾರೆ.
Mangalore Bike accident near Jeppinamogaru Mahakali Padu cross wine and dine Bar manager dies on spot. The deceased has been identified as Prathap Shetty (32). Pillon rider Abhi is said to be critical.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm