ಬ್ರೇಕಿಂಗ್ ನ್ಯೂಸ್
08-10-20 05:30 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 08: ಮಂಗಳೂರಿನ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿದ್ದು ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮತ್ತು ಯೋಜನಾ ವೆಚ್ಚವನ್ನು ಮೂರು ಪಟ್ಟು ಹೆಚ್ಚಿಸಲಾಗಿದೆ. ಯೋಜನೆಯಲ್ಲಿ ದೊಡ್ಡ ಮಟ್ಟಿನ ಅವ್ಯವಹಾರ ನಡೆದಿದ್ದು ಈ ಬಗ್ಗೆ ಲೋಕಾಯುಕ್ತ ಅಥವಾ ಎಸಿಬಿ ತನಿಖೆ ನಡೆಸಬೇಕೆಂದು ಮಾಜಿ ಎಂಎಲ್ಸಿ, ಕೆಪಿಸಿಸಿ ವಕ್ತಾರ ಐವನ್ ಡಿಸೋಜ ಆಗ್ರಹಿಸಿದ್ದಾರೆ.
ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ಎರಡು ವರ್ಷ ಕಳೆದರೂ ಸಮರ್ಪಕವಾಗಿ ನಡೆದಿಲ್ಲ. ಯೋಜನೆಯ ವೆಚ್ಚಗಳನ್ನು ಮೂರು ಪಟ್ಟು ಹೆಚ್ಚಿಸಲಾಗಿದ್ದು ಭಾರೀ ಅವ್ಯವಹಾರ ನಡೆದಿರುವ ಶಂಕೆಗೆ ಕಾರಣವಾಗಿದೆ. ಮಹಾನಗರ ಪಾಲಿಕೆಯ ಅನುದಾನವನ್ನು ಸ್ಮಾರ್ಟ್ ಸಿಟಿ ಯೋಜನೆ ಹೆಸರಿನಲ್ಲಿ ವಿಂಗಡಿಸಿ ನೀಡಲಾಗುತ್ತಿದೆ. ಮೂಡಾ ವ್ಯಾಪ್ತಿಯ ಎಂಟು ಕೆರೆಗಳ ಅಭಿವೃದ್ಧಿಗೆ ಎಂಟು ಕೋಟಿ ರೂ. ಮಂಜೂರಾಗಿ ಎಂಟು ತಿಂಗಳು ಕಳೆದರೂ ಕಾಮಗಾರಿ ಆರಂಭಿಸಿಲ್ಲ. ಯೋಜನೆಯ ವೆಚ್ಚಗಳ ಬಗ್ಗೆ ಸರಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚಿಗೆ ವಿಧಿಸುವಂತಿಲ್ಲ. ಸರಕಾರದ ಅನುದಾನ ಕೊಳ್ಳೆ ಹೊಡೆಯುವುದನ್ನು ತಪ್ಪಿಸಲು ಇಡೀ ಯೋಜನೆಯನ್ನು ಲೋಕಾಯುಕ್ತ ತನಿಖೆಗೆ ಒಳಪಡಿಸಬೇಕು ಎಂದು ಐವನ್ ಡಿಸೋಜ ಒತ್ತಾಯಿಸಿದ್ದಾರೆ.


ಪ್ರಧಾನ ಮಂತ್ರಿ ಇಂದಿರಾ ಅವಾಝ್ ಯೋಜನೆಯ ಫಲಾನುಭವಿಗಳಿಗೆ ಎರಡು ವರ್ಷ 9 ತಿಂಗಳು ಕಳೆದರೂ ಮನೆ ನಿರ್ಮಿಸಿಕೊಟ್ಟಿಲ್ಲ. ಅಧಿಕಾರಿಗಳು, ಶಾಸಕರೂ ಮುತುರ್ಜಿ ವಹಿಸುತ್ತಿಲ್ಲ. ಇದರಿಂದ ಮನೆ ಮಂಜೂರಾದ ಫಲಾನುಭವಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಈ ಬಗ್ಗೆ ಶಾಸಕರು ಮುತುವರ್ಜಿ ವಹಿಸಿ ಫಲಾನುಭವಿಗಳಿಗೆ ಮನೆ ಒದಗಿಸಿಕೊಡಬೇಕೆಂದು ಐವನ್ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾಜಿ ಮೇಯರ್ ಶಶಿಧರ ಹೆಗ್ಡೆ, ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಅಬ್ದುಲ್ ರವೂಫ್, ನೀರಜ್ ಪಾಲ್, ನಝೀರ್ ಬಜಾಲ್ ಉಪಸ್ಥಿತರಿದ್ದರು.
Former MLC Ivan D'souza alleges scam in Mangalore Smart city project, says will report to Lokayukta tpo investigate the case
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm