ಬ್ರೇಕಿಂಗ್ ನ್ಯೂಸ್
08-10-20 05:30 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 08: ಮಂಗಳೂರಿನ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿದ್ದು ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮತ್ತು ಯೋಜನಾ ವೆಚ್ಚವನ್ನು ಮೂರು ಪಟ್ಟು ಹೆಚ್ಚಿಸಲಾಗಿದೆ. ಯೋಜನೆಯಲ್ಲಿ ದೊಡ್ಡ ಮಟ್ಟಿನ ಅವ್ಯವಹಾರ ನಡೆದಿದ್ದು ಈ ಬಗ್ಗೆ ಲೋಕಾಯುಕ್ತ ಅಥವಾ ಎಸಿಬಿ ತನಿಖೆ ನಡೆಸಬೇಕೆಂದು ಮಾಜಿ ಎಂಎಲ್ಸಿ, ಕೆಪಿಸಿಸಿ ವಕ್ತಾರ ಐವನ್ ಡಿಸೋಜ ಆಗ್ರಹಿಸಿದ್ದಾರೆ.
ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ಎರಡು ವರ್ಷ ಕಳೆದರೂ ಸಮರ್ಪಕವಾಗಿ ನಡೆದಿಲ್ಲ. ಯೋಜನೆಯ ವೆಚ್ಚಗಳನ್ನು ಮೂರು ಪಟ್ಟು ಹೆಚ್ಚಿಸಲಾಗಿದ್ದು ಭಾರೀ ಅವ್ಯವಹಾರ ನಡೆದಿರುವ ಶಂಕೆಗೆ ಕಾರಣವಾಗಿದೆ. ಮಹಾನಗರ ಪಾಲಿಕೆಯ ಅನುದಾನವನ್ನು ಸ್ಮಾರ್ಟ್ ಸಿಟಿ ಯೋಜನೆ ಹೆಸರಿನಲ್ಲಿ ವಿಂಗಡಿಸಿ ನೀಡಲಾಗುತ್ತಿದೆ. ಮೂಡಾ ವ್ಯಾಪ್ತಿಯ ಎಂಟು ಕೆರೆಗಳ ಅಭಿವೃದ್ಧಿಗೆ ಎಂಟು ಕೋಟಿ ರೂ. ಮಂಜೂರಾಗಿ ಎಂಟು ತಿಂಗಳು ಕಳೆದರೂ ಕಾಮಗಾರಿ ಆರಂಭಿಸಿಲ್ಲ. ಯೋಜನೆಯ ವೆಚ್ಚಗಳ ಬಗ್ಗೆ ಸರಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚಿಗೆ ವಿಧಿಸುವಂತಿಲ್ಲ. ಸರಕಾರದ ಅನುದಾನ ಕೊಳ್ಳೆ ಹೊಡೆಯುವುದನ್ನು ತಪ್ಪಿಸಲು ಇಡೀ ಯೋಜನೆಯನ್ನು ಲೋಕಾಯುಕ್ತ ತನಿಖೆಗೆ ಒಳಪಡಿಸಬೇಕು ಎಂದು ಐವನ್ ಡಿಸೋಜ ಒತ್ತಾಯಿಸಿದ್ದಾರೆ.


ಪ್ರಧಾನ ಮಂತ್ರಿ ಇಂದಿರಾ ಅವಾಝ್ ಯೋಜನೆಯ ಫಲಾನುಭವಿಗಳಿಗೆ ಎರಡು ವರ್ಷ 9 ತಿಂಗಳು ಕಳೆದರೂ ಮನೆ ನಿರ್ಮಿಸಿಕೊಟ್ಟಿಲ್ಲ. ಅಧಿಕಾರಿಗಳು, ಶಾಸಕರೂ ಮುತುರ್ಜಿ ವಹಿಸುತ್ತಿಲ್ಲ. ಇದರಿಂದ ಮನೆ ಮಂಜೂರಾದ ಫಲಾನುಭವಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಈ ಬಗ್ಗೆ ಶಾಸಕರು ಮುತುವರ್ಜಿ ವಹಿಸಿ ಫಲಾನುಭವಿಗಳಿಗೆ ಮನೆ ಒದಗಿಸಿಕೊಡಬೇಕೆಂದು ಐವನ್ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾಜಿ ಮೇಯರ್ ಶಶಿಧರ ಹೆಗ್ಡೆ, ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಅಬ್ದುಲ್ ರವೂಫ್, ನೀರಜ್ ಪಾಲ್, ನಝೀರ್ ಬಜಾಲ್ ಉಪಸ್ಥಿತರಿದ್ದರು.
Former MLC Ivan D'souza alleges scam in Mangalore Smart city project, says will report to Lokayukta tpo investigate the case
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am