ಬ್ರೇಕಿಂಗ್ ನ್ಯೂಸ್
08-10-20 05:30 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 08: ಮಂಗಳೂರಿನ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿದ್ದು ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮತ್ತು ಯೋಜನಾ ವೆಚ್ಚವನ್ನು ಮೂರು ಪಟ್ಟು ಹೆಚ್ಚಿಸಲಾಗಿದೆ. ಯೋಜನೆಯಲ್ಲಿ ದೊಡ್ಡ ಮಟ್ಟಿನ ಅವ್ಯವಹಾರ ನಡೆದಿದ್ದು ಈ ಬಗ್ಗೆ ಲೋಕಾಯುಕ್ತ ಅಥವಾ ಎಸಿಬಿ ತನಿಖೆ ನಡೆಸಬೇಕೆಂದು ಮಾಜಿ ಎಂಎಲ್ಸಿ, ಕೆಪಿಸಿಸಿ ವಕ್ತಾರ ಐವನ್ ಡಿಸೋಜ ಆಗ್ರಹಿಸಿದ್ದಾರೆ.
ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ಎರಡು ವರ್ಷ ಕಳೆದರೂ ಸಮರ್ಪಕವಾಗಿ ನಡೆದಿಲ್ಲ. ಯೋಜನೆಯ ವೆಚ್ಚಗಳನ್ನು ಮೂರು ಪಟ್ಟು ಹೆಚ್ಚಿಸಲಾಗಿದ್ದು ಭಾರೀ ಅವ್ಯವಹಾರ ನಡೆದಿರುವ ಶಂಕೆಗೆ ಕಾರಣವಾಗಿದೆ. ಮಹಾನಗರ ಪಾಲಿಕೆಯ ಅನುದಾನವನ್ನು ಸ್ಮಾರ್ಟ್ ಸಿಟಿ ಯೋಜನೆ ಹೆಸರಿನಲ್ಲಿ ವಿಂಗಡಿಸಿ ನೀಡಲಾಗುತ್ತಿದೆ. ಮೂಡಾ ವ್ಯಾಪ್ತಿಯ ಎಂಟು ಕೆರೆಗಳ ಅಭಿವೃದ್ಧಿಗೆ ಎಂಟು ಕೋಟಿ ರೂ. ಮಂಜೂರಾಗಿ ಎಂಟು ತಿಂಗಳು ಕಳೆದರೂ ಕಾಮಗಾರಿ ಆರಂಭಿಸಿಲ್ಲ. ಯೋಜನೆಯ ವೆಚ್ಚಗಳ ಬಗ್ಗೆ ಸರಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚಿಗೆ ವಿಧಿಸುವಂತಿಲ್ಲ. ಸರಕಾರದ ಅನುದಾನ ಕೊಳ್ಳೆ ಹೊಡೆಯುವುದನ್ನು ತಪ್ಪಿಸಲು ಇಡೀ ಯೋಜನೆಯನ್ನು ಲೋಕಾಯುಕ್ತ ತನಿಖೆಗೆ ಒಳಪಡಿಸಬೇಕು ಎಂದು ಐವನ್ ಡಿಸೋಜ ಒತ್ತಾಯಿಸಿದ್ದಾರೆ.
ಪ್ರಧಾನ ಮಂತ್ರಿ ಇಂದಿರಾ ಅವಾಝ್ ಯೋಜನೆಯ ಫಲಾನುಭವಿಗಳಿಗೆ ಎರಡು ವರ್ಷ 9 ತಿಂಗಳು ಕಳೆದರೂ ಮನೆ ನಿರ್ಮಿಸಿಕೊಟ್ಟಿಲ್ಲ. ಅಧಿಕಾರಿಗಳು, ಶಾಸಕರೂ ಮುತುರ್ಜಿ ವಹಿಸುತ್ತಿಲ್ಲ. ಇದರಿಂದ ಮನೆ ಮಂಜೂರಾದ ಫಲಾನುಭವಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಈ ಬಗ್ಗೆ ಶಾಸಕರು ಮುತುವರ್ಜಿ ವಹಿಸಿ ಫಲಾನುಭವಿಗಳಿಗೆ ಮನೆ ಒದಗಿಸಿಕೊಡಬೇಕೆಂದು ಐವನ್ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾಜಿ ಮೇಯರ್ ಶಶಿಧರ ಹೆಗ್ಡೆ, ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಅಬ್ದುಲ್ ರವೂಫ್, ನೀರಜ್ ಪಾಲ್, ನಝೀರ್ ಬಜಾಲ್ ಉಪಸ್ಥಿತರಿದ್ದರು.
Former MLC Ivan D'souza alleges scam in Mangalore Smart city project, says will report to Lokayukta tpo investigate the case
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm