ಬ್ರೇಕಿಂಗ್ ನ್ಯೂಸ್
22-09-22 09:43 am HK News Desk ಕರಾವಳಿ
ಮಂಗಳೂರು, ಸೆ.22: ಎನ್ಐಎ ಅಧಿಕಾರಿಗಳು ಮಂಗಳೂರು ನಗರದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಎಸ್ಡಿಪಿಐ- ಪಿಎಫ್ಐ ಕಚೇರಿ ಸೇರಿದಂತೆ ನಾಯಕರ ಮನೆಗಳಿಗೆ ದಾಳಿ ನಡೆಸಿದ್ದಾರೆ.
ಇದೇ ವೇಳೆ, ಎನ್ಐಎ ದಾಳಿಯನ್ನು ಖಂಡಿಸಿ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸ್ಟೇಟ್ ಬ್ಯಾಂಕ್ ವೃತ್ತದ ಬಳಿಯ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್ಡಿಪಿಐ ಕಚೇರಿಗೆ ನಸುಕಿನಲ್ಲಿ ಮೂರು ಗಂಟೆ ವೇಳೆಗೆ ಮೀಸಲು ಪಡೆಯ ಭದ್ರತೆಯೊಂದಿಗೆ ಎನ್ಐಎ ಎಂಟ್ರಿ ಕೊಟ್ಟಿದೆ. ಇದರ ಬೆನ್ನಲ್ಲೇ ಎಸ್ಡಿಪಿಐ ಕಾರ್ಯಕರ್ತರು ಸೇರಿದ್ದು ಎನ್ಐಎ ಗೋ ಬ್ಯಾಕ್ ಘೋಷಣೆ ಕೂಗಿದ್ದಾರೆ.










ಮಂಗಳೂರಿನಲ್ಲಿ ಕಾವೂರು, ಕುಳೂರಿನ ಪಂಜಿಮೊಗರಿನಲ್ಲೂ ಎನ್ಐಎ ದಾಳಿಯಾಗಿದೆ. ಜೋಕಟ್ಟೆಯಲ್ಲಿ ಎಸ್ಡಿಪಿಐ ಈ ಹಿಂದಿನ ಜಿಲ್ಲಾಧ್ಯಕ್ಷ ಅತ್ತಾವುಲ್ಲಾ ಜೋಕಟ್ಟೆ ಅವರ ಮನೆಗೂ ದಾಳಿಯಾಗಿದೆ. ಯಾವ ಕಾರಣಕ್ಕಾಗಿ ದಾಳಿ ನಡೆದಿದೆ ಎನ್ನೋದು ಗೊತ್ತಾಗಿಲ್ಲ. ರಾಜ್ಯದ ವಿವಿಧ ಕಡೆ ದಾಳಿ ನಡೆದಿರುವುದರಿಂದ ಶಿವಮೊಗ್ಗದಲ್ಲಿ ಬಂಧಿತರಾಗಿರುವ ಐಸಿಸ್ ಶಂಕಿತ ಉಗ್ರರ ಪ್ರಕರಣ ಸಂಬಂಧಿಸಿ ದಾಳಿ ನಡೆದಿರಲೂ ಬಹುದು. ಎಎನ್ಐ ಅಧಿಕಾರಿಗಳಿಗೆ ಅರೆಸೇನಾ ಮೀಸಲು ಪಡೆಗಳು ಭದ್ರತೆ ನೀಡಿವೆ.
ಪೊಲೀಸ್ ಕಮಿಷನರ್ ಶಶಿಕುಮಾರ್ ಸೂಚನೆಯಂತೆ ಪ್ರತಿಭಟನೆ ನಡೆಸಿದ ಎಸ್ಡಿಪಿಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾವೂರು, ಕುಳೂರು, ಜೋಕಟ್ಟೆಯಲ್ಲಿ ನೂರಕ್ಕೂ ಹೆಚ್ಚು ಮಂದಿಯನ್ನು ಬಸ್ಸಿನಲ್ಲಿ ತುಂಬಿಸಿ ವಶಕ್ಕೆ ಪಡೆದಿದ್ದಾರೆ. ನೆಲ್ಲಿಕಾಯಿ ರಸ್ತೆಯನ್ನು ಬಂದ್ ಮಾಡಲಾಗಿದ್ದು ಅಲ್ಲಿ ಪ್ರತಿಭಟನೆ ನಡೆಸಿದ ಹಲವರನ್ನು ಪೊಲೀಸರು ಹೊತ್ತೊಯ್ದಿದ್ದಾರೆ.
Sleuths of NIA raided the offices of SDPI and PFI in the city, early in the morning on Thursday September 22. The raid was conducted in offices around the city simultaneously. NIA sleuths raided in teams on the offices at Nellikai Road, Bajpe, Kulai and Kavoor.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm