ಬ್ರೇಕಿಂಗ್ ನ್ಯೂಸ್
23-09-22 09:22 pm HK News Desk ಕರಾವಳಿ
ಮಂಗಳೂರು, ಸೆ.23: ಶಿವಮೊಗ್ಗ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಮಾಝ್ ಮುನೀರ್ ತಂದೆ ಮುನೀರ್ ಅಹಮದ್(57) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಶುಕ್ರವಾರ ಸಂಜೆ ಐದು ಗಂಟೆಗೆ ಹೃದಯಾಘಾತಕ್ಕೆ ಒಳಗಾಗಿದ್ದು ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿ ಮೂಲದವರಾದ ಮುನೀರ್ ಅಹಮದ್ ಮಕ್ಕಳ ಶಿಕ್ಷಣದ ಕಾರಣದಿಂದ ಮಂಗಳೂರಿನಲ್ಲಿ ನೆಲೆಸಿದ್ದರು. ಆದರೆ ತಮ್ಮ ಮಗ ಮಾಜ್ ಉಗ್ರರೊಂದಿಗೆ ನಂಟು ಹೊಂದಿದ ವಿಷಯ ಕೇಳಿ ಮುನೀರ್ ಅಹಮದ್ ನೊಂದಿದ್ದರು. ಇದೇ ಕಾರಣದಿಂದಾಗಿ ಹೃದಯಾಘಾತ ಸಂಭವಿಸಿದೆ ಎನ್ನಲಾಗುತ್ತಿದೆ.
ಮುನೀರ್ ಅಹಮದ್ ತೀರ್ಥಹಳ್ಳಿಯ ಪ್ರತಿಷ್ಟಿತ ಕುಟುಂಬದವರಾಗಿದ್ದು, ಮುನೀರ್ ಅಹಮದ್ ತಂದೆ ತೀರ್ಥಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕಾಂಗ್ರೆಸ್ ಸದಸ್ಯರಾಗಿದ್ದರು. ತೀರ್ಥಹಳ್ಳಿಯಲ್ಲಿ ಹೋಲ್ ಸೇಲ್ ಮೀನು ವ್ಯಾಪಾರಿಯಾಗಿದ್ದ ಮುನೀರ್ ಮಂಗಳೂರಿನಲ್ಲಿಯೂ ಉದ್ಯಮ ಮುಂದುವರಿಸಿದ್ದರು.
ಶನಿವಾರ (ನಾಳೆ) ಮ್ಯಾಜಿಸ್ಟ್ರೇಟ್ ಅನುಮತಿ ಪಡೆದು ಶಿವಮೊಗ್ಗ ಪೊಲೀಸರು ಬಂಧನದಲ್ಲಿರುವ ಮಾಜ್ನನ್ನು ತಂದೆಯ ಅಂತಿಮ ದರ್ಶನಕ್ಕೆ ಕರೆತರುವ ಸಾಧ್ಯತೆ ಇದೆ. ಎರಡು ವರ್ಷದ ಹಿಂದೆ ಗೋಡೆ ಬರಹ ಪ್ರಕರಣದಲ್ಲಿ ಮಗ ಮಾಝ್ ಬಂಧನ ಆದಾಗಲೂ ತಂದೆ ಮುನೀರ್ ಅಹ್ಮದ್ ನೋವಿಗೆ ಒಳಗಾಗಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Father of one of the suspected terrorists, who had been arrested recently in Shivamogga, passed away at a hospital here on Friday, September 23 in the evening. The deceased is identified as Muneer Ahmed (57), father of Maaz Muneer Ahmed (22) who had been arrested by the police on charges of terror. The deceased was admitted to Father Muller Hospital after suffering a heart attack, sources said.
24-12-25 11:20 pm
Bangalore Correspondent
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm