ಬ್ರೇಕಿಂಗ್ ನ್ಯೂಸ್
24-09-22 12:48 pm Mangalore Correspondent ಕರಾವಳಿ
ಮಂಗಳೂರು, ಸೆ.24: ರಾಜ್ಯ ಸರಕಾರದ ನಲ್ವತ್ತು ಪರ್ಸೆಂಟ್ ಕಮಿಷನ್ ಆರೋಪದ ವಿರುದ್ಧ ಕಾಂಗ್ರೆಸ್ ಕೈಗೊಂಡಿರುವ ಪೇ ಸಿಂ ಅಭಿಯಾನ ಕರಾವಳಿಗೂ ಕಾಲಿಟ್ಟಿದೆ. ಬೆಳ್ತಂಗಡಿ ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೇ ಸಿಎಂ ಕ್ಯಾಂಪೇನ್ ನಡೆಸುತ್ತಿದ್ದಾರೆ.
ಬೆಳ್ತಂಗಡಿ ಬಸ್ ನಿಲ್ದಾಣ, ಆಸುಪಾಸಿನ ಸಾರ್ವಜನಿಕ ಪ್ರದೇಶದಲ್ಲಿ ಮುಖ್ಯಮಂತ್ರಿ ಚಿತ್ರವುಳ್ಳ ಪೇ ಸಿಂ ಸ್ಟಿಕ್ಕರ್ ಕಾಣಿಸಿಕೊಂಡಿದೆ. ರಾತ್ರಿ ವೇಳೆ ಸಾರ್ವಜನಿಕ ಪ್ರದೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸ್ಟಿಕ್ಕರ್ ಅಂಟಿಸಿದ್ದಾರೆ. ಸಾರಿಗೆ ಬಸ್, ಬಸ್ ಸ್ಟ್ಯಾಂಡ್, ಅಂಗಡಿಗಳ ಗೋಡೆಗಳ ಮೇಲೆ ಸ್ಟಿಕ್ಕರ್ ಅಂಟಿಸಲಾಗಿದೆ. ಪೇ ಸಿಂ ಸ್ಟಿಕ್ಕರ್ ಜೊತೆ ಪೇ ಎಂ ಎಲ್ ಎ ಸ್ಟಿಕ್ಕರ್ ಕೂಡ ಜೊತೆಗಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನು ಅಣಕಿಸಲಾಗಿದೆ.




ಇದೇ ವೇಳೆ, ಸೋಷಿಯಲ್ ಮೀಡಿಯಾದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೆಸರಲ್ಲೂ ಪೇ ಸ್ಟಿಕ್ಕರ್ ಹರಿದಾಡುತ್ತಿದೆ. ಬೆಂಗಳೂರು ನಗರದಲ್ಲಿ ಎರಡು ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಸ್ಟಿಕ್ಕರ್, ಬಿಜೆಪಿ ಸರಕಾರ ಮತ್ತು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ತೀವ್ರ ಮುಜುಗರಕ್ಕೆ ಸಿಲುಕಿಸಿತ್ತು. ಇದೇ ವಿಚಾರದಲ್ಲಿ ವಿಧಾನಸಭೆ ಅಧಿವೇಶನದಲ್ಲಿಯೂ ಜಟಾಪಟಿ ನಡೆದಿತ್ತು. ಬೆಂಗಳೂರಿನಲ್ಲಿ ಸ್ಟಿಕ್ಕರ್ ಅಂಟಿಸಿದ್ದ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿ, ಐದು ಮಂದಿಯನ್ನು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾರ್ಯಕರ್ತರ ಜೊತೆ ಸೇರಿ ನಾನೂ ಸ್ಟಿಕ್ಕರ್ ಅಂಟಿಸುತ್ತೇನೆ, ತಾಕತ್ತಿದ್ದರೆ ಬಂಧಿಸಿ ಎಂದು ಸವಾಲು ಹಾಕಿದ್ದರು. ರಾಜ್ಯದೆಲ್ಲೆಡೆ ಸ್ಟಿಕ್ಕರ್ ಅಭಿಯಾನ ನಡೆಸುವ ಸುಳಿವನ್ನೂ ನೀಡಿದ್ದರು.
PayCM photos, 40 percent Sarkara camping now starts in Belthangady, Mangalore with CM Bommai likeness. Posters targeting Karnataka chief minister Basavaraj Bommai - with his likeness pasted over the image of a QR code and the phrase 'PayCM' written above - were spotted across Bengaluru recently.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm