ಬ್ರೇಕಿಂಗ್ ನ್ಯೂಸ್
24-09-22 12:52 pm Mangalore Correspondent ಕರಾವಳಿ
ಮಂಗಳೂರು, ಸೆ.23: ನಗರದಲ್ಲಿ ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳನ್ನು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಚೌಕಟ್ಟಿನಲ್ಲಿ ತರುವುದು ಹಾಗೂ ಸುಪ್ರಿಂ ಕೋರ್ಟ್ ಆದೇಶದನ್ವಯ ಬಸ್, ಲಾರಿ ಮತ್ತು ಆಟೋ ರಿಕ್ಷಾ ಮುಂತಾದ ವಾಹನಗಳಿಗೆ ಪ್ರತಿಫಲಿತ (ರಿಫ್ಲೆಕ್ಟರ್) ಸ್ಟಿಕ್ಕರ್ ಅಳವಡಿಸುವ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ನೇತೃತ್ವ ವಹಿಸಿ ಸಾರಿಗೆ ಸಚಿವರಾದ ಶ್ರೀರಾಮುಲು ಅವರನ್ನು ಭೇಟಿಯಾಗಿ ಮಹತ್ವದ ಸಭೆ ನಡೆಸಿದರು.
ಬ್ಯಾಟರಿ ಚಾಲಿತ ವಾಹನಗಳನ್ನು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಚೌಕಟ್ಟಿನೊಳಗೆ ತರದಿರುವ ಕಾರಣ ಆಟೋ ರಿಕ್ಷಾ ಚಾಲಕರಿಗೆ ಸಾಕಷ್ಟು ಸಮಸ್ಯೆ ಉಂಟಾಗುತ್ತಿರುವ ಕಾರಣ ಸಾರಿಗೆ ಸಚಿವರೊಂದಿಗೆ ಚರ್ಚೆ ನಡೆಸಲಾಗಿದೆ. ಜೀವನೋಪಾಯಕ್ಕಾಗಿ ಆಟೋ ರಿಕ್ಷಾವನ್ನೇ ನಂಬಿರುವ ಅಸಂಖ್ಯ ಇಂಧನ ಚಾಲಿತ ಆಟೋ ರಿಕ್ಷಾ ಚಾಲಕರ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸುವ ದೃಷ್ಟಿಯಿಂದ ಸಭೆ ನಡೆಸಲಾಗಿದ್ದು ಈ ಸಮಸ್ಯೆಯನ್ನು ಬಗೆಹರಿಸುವ ಜವಾಬ್ದಾರಿ ನಮ್ಮ ಮೇಲಿದೆ, ಅದನ್ನು ಸಮರ್ಪಕವಾಗಿ ನಿರ್ವಹಿಸಲಾಗುವುದು. ಹಾಗಾಗಿ ಇಂಧನ ಚಾಲಿತ ರಿಕ್ಷಾ ಚಾಲಕರು ಆತಂಕಪಡುವ ಅಗತ್ಯವಿಲ್ಲ. ಸಮಸ್ಯೆಯನ್ನು ಬಗೆಹರಿಸುವುದು ನನ್ನ ಜವಬ್ದಾರಿ ಎಂದು ಶಾಸಕ ಕಾಮತ್ ಅವರು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದಂತೆ ಬಸ್, ಲಾರಿ ಹಾಗೂ ಆಟೋ ರಿಕ್ಷಾ ಸೇರಿದಂತೆ ವಾಹನಗಳಿಗೆ ಪ್ರತಿಫಲನ ಸ್ಟಿಕ್ಕರ್ ಅಳವಡಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಅವೆಲ್ಲವನ್ನೂ ಸಮರ್ಥವಾಗಿ ಜಾರಿಗೊಳಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳುವ ಕುರಿತು ಸಾರಿಗೆ ಸಚಿವರಿಗೆ ಮನವರಿಕೆ ಮಾಡಲಾಯಿತು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಸಭೆಯಲ್ಲಿ ಸಾರಿಗೆ ಇಲಾಖೆಯ ಕಾರ್ಯದರ್ಶಿ ಎನ್.ವಿ ಪ್ರಸಾದ್, ಹೆಚ್ಚುವರಿ ಸಾರಿಗೆ ಆಯುಕ್ತರಾದ ಮಲ್ಲಿಕಾರ್ಜುನ್, ಆಯುಕ್ತರಾದ ಟಿ.ಎಚ್.ಎಂ ಕುಮಾರ್, ಬಸ್ ಸಂಘದ ಅಧ್ಯಕ್ಷರಾದ ಸುರೇಶ್ ನಾಯಕ್ ಉಪಸ್ಥಿತರಿದ್ದರು.
Mla Vedavyas Kamath meets Minister of Transport Department Sriramulu.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm