ಬ್ರೇಕಿಂಗ್ ನ್ಯೂಸ್
25-09-22 04:58 pm Mangalore Correspondent ಕರಾವಳಿ
ಮಂಗಳೂರು, ಸೆ.25: ನವ ವಿವಾಹಿತ ಯುವಕ ರೈಲಿನಡಿಗೆ ತಲೆ ಇಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಎಕ್ಕೂರಿನಲ್ಲಿ ನಡೆದಿದೆ. ಜಪ್ಪಿನಮೊಗರು ತಂದೋಳಿಗೆ ನಿವಾಸಿ ಧೀರಜ್ ಕುಲಾಲ್(32) ಮೃತ ದುರ್ದೈವಿ.
ಖಾಸಗಿ ಕಂಪನಿಯಲ್ಲಿ ಮಾರ್ಕೆಂಟಿಗ್ ಮ್ಯಾನೇಜರ್ ಆಗಿದ್ದ ಧೀರಜ್ ಆರೇಳು ತಿಂಗಳ ಹಿಂದಷ್ಟೆ ವಿವಾಹವಾಗಿದ್ದರು. ಧೀರಜ್ ಭಾನುವಾರ ಮಧ್ಯಾಹ್ನ ಎಕ್ಕೂರು ರೈಲ್ವೇ ಮೇಲ್ಸೇತುವೆ ಕೆಳಗಡೆಯ ರೈಲ್ವೇ ಹಳಿಯಲ್ಲಿ ಸಾವಿಗೆ ಶರಣಾಗಿದ್ದಾರೆ. ಧೀರಜ್ ಅವರ ತಾಯಿ ಗಿರಿಜಾ ಅವರು 1995 ರಲ್ಲಿ ಅಪಘಾತದಲ್ಲಿ ಸಾವನ್ನಪ್ಪಿದ್ದರು. ತಂದೆ ತಾಯಿಗೆ ಪುಷ್ಪರಾಜ್ ಮತ್ತು ಧೀರಜ್ ಇಬ್ಬರೇ ಮಕ್ಕಳು. ಧೀರಜ್ ಅವರ ತಂದೆ, ಪತ್ನಿ ಸಾವಿನ ಬಳಿಕ ಮಕ್ಕಳನ್ನ ತೊರೆದು ಹೋಗಿದ್ದರು ಎನ್ನಲಾಗಿದೆ.

ಆನಂತರ, ಅನಾಥರಾಗಿದ್ದ ಧೀರಜ್ ಮತ್ತು ಪುಷ್ಪರಾಜ್ ದೊಡ್ಡಮ್ಮನ ಪಾಲನೆಯಲ್ಲಿ ಬೆಳೆದಿದ್ದರು. ಈ ನಡುವೆ, ಧೀರಜ್ ಅವರ ಸೋದರ ಪುಷ್ಪರಾಜ್ ಎರಡು ವರ್ಷಗಳ ಹಿಂದೆ ಪದವಿನಂಗಡಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಹೀಗೆ ಅಪಘಾತಗಳಲ್ಲೆ ತನ್ನವರನ್ನ ಕಳಕೊಂಡಿದ್ದ ಧೀರಜ್ ಕೂಡ ಇದೀಗ ಆತ್ಮಹತ್ಯೆಗೆ ಶರಣಾಗಿದ್ದು ಅಕಾಲ ಮೃತ್ಯುವನ್ನು ತಂದುಕೊಂಡಿದ್ದಾರೆ. ಧೀರಜ್ ಸಾವು ಕುಟುಂಬ ಮತ್ತು ಸ್ನೇಹಿತರನ್ನ ಶೋಕ ಸಾಗರದಲ್ಲಿ ಮುಳುಗಿಸಿದೆ. ಹಣಕಾಸಿನ ಮುಗ್ಗಟ್ಟು ಆತ್ಮಹತ್ಯೆಗೆ ಕಾರಣವೆಂದು ತಿಳಿದುಬಂದಿದೆ. ರೈಲ್ವೇ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
32 year old man commits suicide by giving his head to the train at Yekkur in Mangalore. The deceased has been identified as Deeraj Kulal. Financial crises is the reason for the extreme step it is said.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm