ಬ್ರೇಕಿಂಗ್ ನ್ಯೂಸ್
25-09-22 04:58 pm Mangalore Correspondent ಕರಾವಳಿ
ಮಂಗಳೂರು, ಸೆ.25: ನವ ವಿವಾಹಿತ ಯುವಕ ರೈಲಿನಡಿಗೆ ತಲೆ ಇಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಎಕ್ಕೂರಿನಲ್ಲಿ ನಡೆದಿದೆ. ಜಪ್ಪಿನಮೊಗರು ತಂದೋಳಿಗೆ ನಿವಾಸಿ ಧೀರಜ್ ಕುಲಾಲ್(32) ಮೃತ ದುರ್ದೈವಿ.
ಖಾಸಗಿ ಕಂಪನಿಯಲ್ಲಿ ಮಾರ್ಕೆಂಟಿಗ್ ಮ್ಯಾನೇಜರ್ ಆಗಿದ್ದ ಧೀರಜ್ ಆರೇಳು ತಿಂಗಳ ಹಿಂದಷ್ಟೆ ವಿವಾಹವಾಗಿದ್ದರು. ಧೀರಜ್ ಭಾನುವಾರ ಮಧ್ಯಾಹ್ನ ಎಕ್ಕೂರು ರೈಲ್ವೇ ಮೇಲ್ಸೇತುವೆ ಕೆಳಗಡೆಯ ರೈಲ್ವೇ ಹಳಿಯಲ್ಲಿ ಸಾವಿಗೆ ಶರಣಾಗಿದ್ದಾರೆ. ಧೀರಜ್ ಅವರ ತಾಯಿ ಗಿರಿಜಾ ಅವರು 1995 ರಲ್ಲಿ ಅಪಘಾತದಲ್ಲಿ ಸಾವನ್ನಪ್ಪಿದ್ದರು. ತಂದೆ ತಾಯಿಗೆ ಪುಷ್ಪರಾಜ್ ಮತ್ತು ಧೀರಜ್ ಇಬ್ಬರೇ ಮಕ್ಕಳು. ಧೀರಜ್ ಅವರ ತಂದೆ, ಪತ್ನಿ ಸಾವಿನ ಬಳಿಕ ಮಕ್ಕಳನ್ನ ತೊರೆದು ಹೋಗಿದ್ದರು ಎನ್ನಲಾಗಿದೆ.

ಆನಂತರ, ಅನಾಥರಾಗಿದ್ದ ಧೀರಜ್ ಮತ್ತು ಪುಷ್ಪರಾಜ್ ದೊಡ್ಡಮ್ಮನ ಪಾಲನೆಯಲ್ಲಿ ಬೆಳೆದಿದ್ದರು. ಈ ನಡುವೆ, ಧೀರಜ್ ಅವರ ಸೋದರ ಪುಷ್ಪರಾಜ್ ಎರಡು ವರ್ಷಗಳ ಹಿಂದೆ ಪದವಿನಂಗಡಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಹೀಗೆ ಅಪಘಾತಗಳಲ್ಲೆ ತನ್ನವರನ್ನ ಕಳಕೊಂಡಿದ್ದ ಧೀರಜ್ ಕೂಡ ಇದೀಗ ಆತ್ಮಹತ್ಯೆಗೆ ಶರಣಾಗಿದ್ದು ಅಕಾಲ ಮೃತ್ಯುವನ್ನು ತಂದುಕೊಂಡಿದ್ದಾರೆ. ಧೀರಜ್ ಸಾವು ಕುಟುಂಬ ಮತ್ತು ಸ್ನೇಹಿತರನ್ನ ಶೋಕ ಸಾಗರದಲ್ಲಿ ಮುಳುಗಿಸಿದೆ. ಹಣಕಾಸಿನ ಮುಗ್ಗಟ್ಟು ಆತ್ಮಹತ್ಯೆಗೆ ಕಾರಣವೆಂದು ತಿಳಿದುಬಂದಿದೆ. ರೈಲ್ವೇ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
32 year old man commits suicide by giving his head to the train at Yekkur in Mangalore. The deceased has been identified as Deeraj Kulal. Financial crises is the reason for the extreme step it is said.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm