ಬ್ರೇಕಿಂಗ್ ನ್ಯೂಸ್
25-09-22 06:41 pm Mangalore Correspondent ಕರಾವಳಿ
ಮಂಗಳೂರು, ಸೆ.25: ಮಂಗಳೂರು ಮೂಲದ ಯುವಕನೊಬ್ಬ ಕುವೈಟ್ ನಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮಂಗಳೂರಿನ ಬಜಾಲ್ ಪಕ್ಕಲಡ್ಕ ನಿವಾಸಿ ಆಸಿಫ್ ಪಕ್ಕಲಡ್ಕ(33) ಮೃತ ಯುವಕ.
ಆಸಿಫ್ ಕುವೈಟಿನ ಕಂಪನಿಯೊಂದರಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ಸಂಜೆ ಕೆಲಸ ಮುಗಿಸಿ ತಾನಿರುತ್ತಿದ್ದ ಕೊಠಡಿಗೆ ಬೈಕಿನಲ್ಲಿ ಮರಳುತ್ತಿದ್ದಾಗ ಕಾರು ಡಿಕ್ಕಿಯಾಗಿದ್ದು, ಆಸಿಫ್ ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಆಸಿಫ್ ತಾಯಿ ಮತ್ತು ಪತ್ನಿಯನ್ನು ಅಗಲಿದ್ದಾರೆ. ಮೃತದೇಹವನ್ನು ಊರಿಗೆ ತರುವುದಕ್ಕಾಗಿ ಪ್ರಯತ್ನ ನಡೆದಿದೆ.
Asif Pakkaladka (33), son of Safiya, a resident of Bajal Pakkaladka, is the unfortunate man who died in the accident. Asif was working as a salesman in a company. On the evening of Friday, he was going back to his accommodation on his motorbike after completing his work, when a car crashed onto his bike and killed him on the spot.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm