ಬ್ರೇಕಿಂಗ್ ನ್ಯೂಸ್
25-09-22 10:24 pm Udupi Correspondent ಕರಾವಳಿ
ಉಡುಪಿ, ಸೆ.25: ಮಲ್ಪೆಯ ಹೂಡೆ ಬೀಚ್ ನಲ್ಲಿ ಸ್ನಾನಕ್ಕಿಳಿದ ಮೂವರು ಮಣಿಪಾಲದ ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಭಾನುವಾರ ಸಂಜೆ ನಡೆದಿದೆ. ಬೆಂಗಳೂರು ಮೂಲದ ಶಣ್ಮುಖ(19) ಮತ್ತು ನಿಶಾಂತ್ (19) ಎಂಬಿಬ್ಬರ ಶವ ಪತ್ತೆಯಾಗಿದ್ದು ಹೈದರಾಬಾದ್ ಮೂಲದ ಶ್ರೀಕರ್ (19) ಎಂಬ ವಿದ್ಯಾರ್ಥಿಯ ಶವಕ್ಕಾಗಿ ಹುಡುಕಾಟ ನಡೆದಿದೆ.
ವಾರಾಂತ್ಯದ ಹಿನ್ನೆಲೆಯಲ್ಲಿ ಮಣಿಪಾಲದ ಇಂಜಿನಿಯರಿಂಗ್ ಕಾಲೇಜಿನ 15 ಮಂದಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗಳು ವಿಹಾರಕ್ಕೆಂದು ಹೂಡೆ ಬೀಚ್ ಗೆ ಆಗಮಿಸಿದ್ದರು. ಈ ವೇಳೆ, ಸಮುದ್ರದ ಅಲೆಯಲ್ಲಿ ಆಟವಾಡುತ್ತಿದ್ದಾಗ ಮೂವರು ವಿದ್ಯಾರ್ಥಿಗಳು ಕೊಚ್ಚಿ ಹೋಗಿದ್ದಾರೆ. ಇಬ್ಬರ ಶವವನ್ನು ಸ್ಥಳೀಯರು ಪತ್ತೆ ಮಾಡಿದ್ದಾರೆ.
ಭಾನುವಾರ ಅಮಾವಾಸ್ಯೆ ಆಗಿದ್ದರಿಂದ ಸಮುದ್ರದಲ್ಲಿ ಭೋರ್ಗರೆತ ಹೆಚ್ಚಿತ್ತು. ಅಲ್ಲದೆ, ಹೂಡೆ ಬೀಚ್ ಏರಿಯಾದಲ್ಲಿ ಯಾವುದೇ ಜೀವ ರಕ್ಷಕ ತಂಡಗಳಿಲ್ಲ. ಸ್ಥಳೀಯರು ನೀರು ರಭಸ ಇದೆ, ಹೊಂಡ ಬೀಳುತ್ತೆ ಎನ್ನುವ ಎಚ್ಚರಿಕೆ ನೀಡಿದ್ದರೂ ಯುವಕರು ನೀರಾಟ ಆಡುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
Three students drowned at the Hoode Beach on Sunday, September 25, due to a high tide here.Two of them were immediately rescued by the tourists but breathed their last in the hospital. While search operations had begun under way to find another person, the body of the missing person who was identified as Shreekas from Hyderabad was also found.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm