ಬ್ರೇಕಿಂಗ್ ನ್ಯೂಸ್
25-09-22 10:24 pm Udupi Correspondent ಕರಾವಳಿ
ಉಡುಪಿ, ಸೆ.25: ಮಲ್ಪೆಯ ಹೂಡೆ ಬೀಚ್ ನಲ್ಲಿ ಸ್ನಾನಕ್ಕಿಳಿದ ಮೂವರು ಮಣಿಪಾಲದ ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಭಾನುವಾರ ಸಂಜೆ ನಡೆದಿದೆ. ಬೆಂಗಳೂರು ಮೂಲದ ಶಣ್ಮುಖ(19) ಮತ್ತು ನಿಶಾಂತ್ (19) ಎಂಬಿಬ್ಬರ ಶವ ಪತ್ತೆಯಾಗಿದ್ದು ಹೈದರಾಬಾದ್ ಮೂಲದ ಶ್ರೀಕರ್ (19) ಎಂಬ ವಿದ್ಯಾರ್ಥಿಯ ಶವಕ್ಕಾಗಿ ಹುಡುಕಾಟ ನಡೆದಿದೆ.
ವಾರಾಂತ್ಯದ ಹಿನ್ನೆಲೆಯಲ್ಲಿ ಮಣಿಪಾಲದ ಇಂಜಿನಿಯರಿಂಗ್ ಕಾಲೇಜಿನ 15 ಮಂದಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗಳು ವಿಹಾರಕ್ಕೆಂದು ಹೂಡೆ ಬೀಚ್ ಗೆ ಆಗಮಿಸಿದ್ದರು. ಈ ವೇಳೆ, ಸಮುದ್ರದ ಅಲೆಯಲ್ಲಿ ಆಟವಾಡುತ್ತಿದ್ದಾಗ ಮೂವರು ವಿದ್ಯಾರ್ಥಿಗಳು ಕೊಚ್ಚಿ ಹೋಗಿದ್ದಾರೆ. ಇಬ್ಬರ ಶವವನ್ನು ಸ್ಥಳೀಯರು ಪತ್ತೆ ಮಾಡಿದ್ದಾರೆ.
ಭಾನುವಾರ ಅಮಾವಾಸ್ಯೆ ಆಗಿದ್ದರಿಂದ ಸಮುದ್ರದಲ್ಲಿ ಭೋರ್ಗರೆತ ಹೆಚ್ಚಿತ್ತು. ಅಲ್ಲದೆ, ಹೂಡೆ ಬೀಚ್ ಏರಿಯಾದಲ್ಲಿ ಯಾವುದೇ ಜೀವ ರಕ್ಷಕ ತಂಡಗಳಿಲ್ಲ. ಸ್ಥಳೀಯರು ನೀರು ರಭಸ ಇದೆ, ಹೊಂಡ ಬೀಳುತ್ತೆ ಎನ್ನುವ ಎಚ್ಚರಿಕೆ ನೀಡಿದ್ದರೂ ಯುವಕರು ನೀರಾಟ ಆಡುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
Three students drowned at the Hoode Beach on Sunday, September 25, due to a high tide here.Two of them were immediately rescued by the tourists but breathed their last in the hospital. While search operations had begun under way to find another person, the body of the missing person who was identified as Shreekas from Hyderabad was also found.
04-01-26 10:27 pm
Bangalore Correspondent
Janardhan Reddy, DK Shivakumar: ನನಗೆ ಜೀವ ಬೆದರ...
04-01-26 07:24 pm
ಜನಾರ್ದನ ರೆಡ್ಡಿ ದೊಡ್ಡ ಡ್ರಾಮಾ ಮಾಸ್ಟರ್.. ಕೋಟೆ ಕಟ...
03-01-26 10:40 pm
ಬಳ್ಳಾರಿ ಗಲಾಟೆ ; ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟು...
03-01-26 09:00 pm
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
04-01-26 06:38 pm
Mangalore Correspondent
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
04-01-26 11:10 pm
Mangalore Correspondent
Suhas Shetty, Social Media Post, Bajpe Police...
04-01-26 02:44 pm
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
04-01-26 11:02 pm
HK News Desk
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm