ಬ್ರೇಕಿಂಗ್ ನ್ಯೂಸ್
25-09-22 10:24 pm Udupi Correspondent ಕರಾವಳಿ
ಉಡುಪಿ, ಸೆ.25: ಮಲ್ಪೆಯ ಹೂಡೆ ಬೀಚ್ ನಲ್ಲಿ ಸ್ನಾನಕ್ಕಿಳಿದ ಮೂವರು ಮಣಿಪಾಲದ ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಭಾನುವಾರ ಸಂಜೆ ನಡೆದಿದೆ. ಬೆಂಗಳೂರು ಮೂಲದ ಶಣ್ಮುಖ(19) ಮತ್ತು ನಿಶಾಂತ್ (19) ಎಂಬಿಬ್ಬರ ಶವ ಪತ್ತೆಯಾಗಿದ್ದು ಹೈದರಾಬಾದ್ ಮೂಲದ ಶ್ರೀಕರ್ (19) ಎಂಬ ವಿದ್ಯಾರ್ಥಿಯ ಶವಕ್ಕಾಗಿ ಹುಡುಕಾಟ ನಡೆದಿದೆ.
ವಾರಾಂತ್ಯದ ಹಿನ್ನೆಲೆಯಲ್ಲಿ ಮಣಿಪಾಲದ ಇಂಜಿನಿಯರಿಂಗ್ ಕಾಲೇಜಿನ 15 ಮಂದಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗಳು ವಿಹಾರಕ್ಕೆಂದು ಹೂಡೆ ಬೀಚ್ ಗೆ ಆಗಮಿಸಿದ್ದರು. ಈ ವೇಳೆ, ಸಮುದ್ರದ ಅಲೆಯಲ್ಲಿ ಆಟವಾಡುತ್ತಿದ್ದಾಗ ಮೂವರು ವಿದ್ಯಾರ್ಥಿಗಳು ಕೊಚ್ಚಿ ಹೋಗಿದ್ದಾರೆ. ಇಬ್ಬರ ಶವವನ್ನು ಸ್ಥಳೀಯರು ಪತ್ತೆ ಮಾಡಿದ್ದಾರೆ.
ಭಾನುವಾರ ಅಮಾವಾಸ್ಯೆ ಆಗಿದ್ದರಿಂದ ಸಮುದ್ರದಲ್ಲಿ ಭೋರ್ಗರೆತ ಹೆಚ್ಚಿತ್ತು. ಅಲ್ಲದೆ, ಹೂಡೆ ಬೀಚ್ ಏರಿಯಾದಲ್ಲಿ ಯಾವುದೇ ಜೀವ ರಕ್ಷಕ ತಂಡಗಳಿಲ್ಲ. ಸ್ಥಳೀಯರು ನೀರು ರಭಸ ಇದೆ, ಹೊಂಡ ಬೀಳುತ್ತೆ ಎನ್ನುವ ಎಚ್ಚರಿಕೆ ನೀಡಿದ್ದರೂ ಯುವಕರು ನೀರಾಟ ಆಡುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
Three students drowned at the Hoode Beach on Sunday, September 25, due to a high tide here.Two of them were immediately rescued by the tourists but breathed their last in the hospital. While search operations had begun under way to find another person, the body of the missing person who was identified as Shreekas from Hyderabad was also found.
03-01-26 09:00 pm
HK News Desk
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
Ballari SP Pavan Nejjur suspended: ಬಳ್ಳಾರಿ ಘರ...
02-01-26 10:24 pm
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
03-01-26 08:12 pm
Mangalore Correspondent
Speaker U.T. Khader: ಶಾಸಕರು ಸಿನಿಮಾ ರೀತಿಯಲ್ಲಿ...
03-01-26 07:43 pm
Fr. Andrew Leo D’Souza, St. Lawrence Church M...
03-01-26 06:51 pm
ಮಾತೆರೆಗ್ಲಾ ನಮಸ್ಕಾರ, ಡ್ರಗ್ಸ್ ದೂರ ದೀಲೇ.. ನಿಕ್ಲೆ...
02-01-26 11:01 pm
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
03-01-26 03:43 pm
Mangalore Correspondent
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm