ಬ್ರೇಕಿಂಗ್ ನ್ಯೂಸ್
27-09-22 07:23 pm Mangalore Correspondent ಕರಾವಳಿ
ಮಂಗಳೂರು, ಸೆ.27: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಹತ್ತು ಮಂದಿ ಪಿಎಫ್ಐ ಪ್ರಮುಖರನ್ನು ಪೊಲೀಸರು ಬಂಧಿಸಿದ್ದಾರೆ. ಯಾರೆಲ್ಲ ಬಂಧಿತರು ಎನ್ನುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಪಾಂಡೇಶ್ವರ ನಿವಾಸಿ ಮಹಮ್ಮದ್ ಶರೀಫ್, ಮುಝೈರ್ ಕುದ್ರೋಳಿ, ಮಹಮ್ಮದ್ ನೌಫಾಲ್ ಹಂಝ, ತಲಪಾಡಿ ಕೆಸಿ ರೋಡಿನ ಶಬೀರ್ ಅಹ್ಮದ್, ಉಳ್ಳಾಲ ಮಾಸ್ತಿಕಟ್ಟೆಯ ನವಾಜ್ ಉಳ್ಳಾಲ್, ಮಹಮ್ಮದ್ ಇಕ್ಬಾಲ್ ಉಳಾಯಿಬೆಟ್ಟು, ಕಾಟಿಪಳ್ಳದ ದಾವೂದ್ ನೌಶಾದ್, ನಜೀರ್ ಕಿನ್ನಿಪದವು, ಇಸ್ಮಾಯಿಲ್ ಇಂಜಿನಿಯರ್ ಬಜ್ಪೆ, ಇಬ್ರಾಹಿಂ ಪುತ್ತಿಗೆ ಬಂಧಿತರು. ಇವರನ್ನು ಆಯಾ ವಿಭಾಗದ ತಹಸೀಲ್ದಾರ್ ಎದುರು ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಇನ್ನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಆರೋಗ್ಯ ತೊಂದರೆ ಇರುವುದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಬಂಧನ ಮಾಡುತ್ತೀವಿ ಎಂದು ತಿಳಿಸಿದ್ದಾರೆ.




ಗ್ರಾಮಾಂತರದಲ್ಲಿ ನಾಲ್ವರ ಬಂಧನ
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಾದ ಪುತ್ತೂರು, ಉಪ್ಪಿನಂಗಡಿ, ಬಂಟ್ವಾಳದಲ್ಲಿಯೂ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ರಾಜಿಕ್, ಫಿರೋಜ್, ಇಜಾಹ್ ಅಹ್ಮದ್, ಜಾಬಿರ್ ಅರಿಯಡ್ಕ ಎಂಬ ನಾಲ್ವರನ್ನು ಬಂಧಿಸಿದ್ದಾಗಿ ಎಸ್ಪಿ ಋಷಿಕೇಶ್ ಸೋನವಾಣೆ ತಿಳಿಸಿದ್ದಾರೆ.
NIA second round raid, Totally 14 of PFI members arrested from Mangalore. 10 activists from Mangalore, Four from Bantwal and Puttur.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm