ಬ್ರೇಕಿಂಗ್ ನ್ಯೂಸ್
27-09-22 07:23 pm Mangalore Correspondent ಕರಾವಳಿ
ಮಂಗಳೂರು, ಸೆ.27: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಹತ್ತು ಮಂದಿ ಪಿಎಫ್ಐ ಪ್ರಮುಖರನ್ನು ಪೊಲೀಸರು ಬಂಧಿಸಿದ್ದಾರೆ. ಯಾರೆಲ್ಲ ಬಂಧಿತರು ಎನ್ನುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಪಾಂಡೇಶ್ವರ ನಿವಾಸಿ ಮಹಮ್ಮದ್ ಶರೀಫ್, ಮುಝೈರ್ ಕುದ್ರೋಳಿ, ಮಹಮ್ಮದ್ ನೌಫಾಲ್ ಹಂಝ, ತಲಪಾಡಿ ಕೆಸಿ ರೋಡಿನ ಶಬೀರ್ ಅಹ್ಮದ್, ಉಳ್ಳಾಲ ಮಾಸ್ತಿಕಟ್ಟೆಯ ನವಾಜ್ ಉಳ್ಳಾಲ್, ಮಹಮ್ಮದ್ ಇಕ್ಬಾಲ್ ಉಳಾಯಿಬೆಟ್ಟು, ಕಾಟಿಪಳ್ಳದ ದಾವೂದ್ ನೌಶಾದ್, ನಜೀರ್ ಕಿನ್ನಿಪದವು, ಇಸ್ಮಾಯಿಲ್ ಇಂಜಿನಿಯರ್ ಬಜ್ಪೆ, ಇಬ್ರಾಹಿಂ ಪುತ್ತಿಗೆ ಬಂಧಿತರು. ಇವರನ್ನು ಆಯಾ ವಿಭಾಗದ ತಹಸೀಲ್ದಾರ್ ಎದುರು ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಇನ್ನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಆರೋಗ್ಯ ತೊಂದರೆ ಇರುವುದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಬಂಧನ ಮಾಡುತ್ತೀವಿ ಎಂದು ತಿಳಿಸಿದ್ದಾರೆ.




ಗ್ರಾಮಾಂತರದಲ್ಲಿ ನಾಲ್ವರ ಬಂಧನ
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಾದ ಪುತ್ತೂರು, ಉಪ್ಪಿನಂಗಡಿ, ಬಂಟ್ವಾಳದಲ್ಲಿಯೂ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ರಾಜಿಕ್, ಫಿರೋಜ್, ಇಜಾಹ್ ಅಹ್ಮದ್, ಜಾಬಿರ್ ಅರಿಯಡ್ಕ ಎಂಬ ನಾಲ್ವರನ್ನು ಬಂಧಿಸಿದ್ದಾಗಿ ಎಸ್ಪಿ ಋಷಿಕೇಶ್ ಸೋನವಾಣೆ ತಿಳಿಸಿದ್ದಾರೆ.
NIA second round raid, Totally 14 of PFI members arrested from Mangalore. 10 activists from Mangalore, Four from Bantwal and Puttur.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
12-02-26 11:41 am
Mangalore Correspondent
ಮಂಗಳೂರಿನ ಸ್ವಸ್ತಿಕಾ ಬಿಸಿನೆಸ್ ಸ್ಕೂಲ್ ರಾಜ್ಯದ ಮೊದ...
11-02-26 06:00 pm
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am